AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Teas: ಬೇಸಿಗೆಯಲ್ಲಿ ಈ ಐದು ವಿಧದ ಟೀ ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳು ತಿಳಿಯಿರಿ..!

Summer Teas: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 05, 2022 | 3:14 PM

Share
ಲೆಮನ್ ಟೀ: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ. ಬೆಳಗ್ಗೆ ಲೆಮನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

1 / 5
ರೋಸ್ ಲೀಫ್ ಟೀ: ರೋಸ್ ಲೀಫ್ ಟೀ ದೇಹವನ್ನು ಒಳಗಿನಿಂದ ತಂಪಾಗಿರಿಸುವುದು ಮಾತ್ರವಲ್ಲದೆ ತ್ವಚೆಗೂ ತುಂಬಾ ಒಳ್ಳೆಯದು. ನೀರು ಮತ್ತು ಚಹಾ ಎಲೆಗಳನ್ನು ಕುದಿಸಿ ನಂತರ ಗುಲಾಬಿ ಎಲೆಗಳನ್ನು ಸೇರಿಸಿ. ತಣ್ಣಗಾದ ನಂತರ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2 / 5
ಗ್ರೀನ್ ಟೀ: ಗ್ರೀನ್ ಟೀ ದೇಹಕ್ಕೆ ಅಗತ್ಯವಿರುವ ಅನೇಕ ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ತಂಪು ನೀಡುವ ಗ್ರೀನ್ ಟೀ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಹೃದಯಾಘಾತವನ್ನು ತಡೆಯುತ್ತದೆ.

3 / 5
ಪುದೀನ ಚಹಾ: ಪುದೀನಾ ಶಾಖವನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ಬೇಸಿಗೆಯಲ್ಲಿ ಪ್ರತಿನಿತ್ಯ ಪುದೀನಾ ಟೀ ಕುಡಿಯುವುದರಿಂದ ದೇಹದ ಉಷ್ಣತೆ ಉಂಟಾಗುವುದಿಲ್ಲ. ಇದನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುತ್ತದೆ ಎಂಬುದು ವಿಶೇಷ.

4 / 5
ತುಳಸಿ ಟೀ: ಬೇಸಿಗೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ತುಳಸಿ ಟೀ ಉತ್ತಮ ಪರಿಹಾರವಾಗಿದೆ. ತುಳಸಿ ಎಲೆಗಳೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವು ದಿನವಿಡೀ ಶಕ್ತಿಯುತವಾಗಿರುತ್ತದೆ.

5 / 5

Published On - 2:57 pm, Tue, 5 April 22

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ