AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Teas: ಬೇಸಿಗೆಯಲ್ಲಿ ಈ ಐದು ವಿಧದ ಟೀ ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳು ತಿಳಿಯಿರಿ..!

Summer Teas: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 05, 2022 | 3:14 PM

Share
ಲೆಮನ್ ಟೀ: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ. ಬೆಳಗ್ಗೆ ಲೆಮನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

1 / 5
ರೋಸ್ ಲೀಫ್ ಟೀ: ರೋಸ್ ಲೀಫ್ ಟೀ ದೇಹವನ್ನು ಒಳಗಿನಿಂದ ತಂಪಾಗಿರಿಸುವುದು ಮಾತ್ರವಲ್ಲದೆ ತ್ವಚೆಗೂ ತುಂಬಾ ಒಳ್ಳೆಯದು. ನೀರು ಮತ್ತು ಚಹಾ ಎಲೆಗಳನ್ನು ಕುದಿಸಿ ನಂತರ ಗುಲಾಬಿ ಎಲೆಗಳನ್ನು ಸೇರಿಸಿ. ತಣ್ಣಗಾದ ನಂತರ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2 / 5
ಗ್ರೀನ್ ಟೀ: ಗ್ರೀನ್ ಟೀ ದೇಹಕ್ಕೆ ಅಗತ್ಯವಿರುವ ಅನೇಕ ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ತಂಪು ನೀಡುವ ಗ್ರೀನ್ ಟೀ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಹೃದಯಾಘಾತವನ್ನು ತಡೆಯುತ್ತದೆ.

3 / 5
ಪುದೀನ ಚಹಾ: ಪುದೀನಾ ಶಾಖವನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ಬೇಸಿಗೆಯಲ್ಲಿ ಪ್ರತಿನಿತ್ಯ ಪುದೀನಾ ಟೀ ಕುಡಿಯುವುದರಿಂದ ದೇಹದ ಉಷ್ಣತೆ ಉಂಟಾಗುವುದಿಲ್ಲ. ಇದನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುತ್ತದೆ ಎಂಬುದು ವಿಶೇಷ.

4 / 5
ತುಳಸಿ ಟೀ: ಬೇಸಿಗೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ತುಳಸಿ ಟೀ ಉತ್ತಮ ಪರಿಹಾರವಾಗಿದೆ. ತುಳಸಿ ಎಲೆಗಳೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವು ದಿನವಿಡೀ ಶಕ್ತಿಯುತವಾಗಿರುತ್ತದೆ.

5 / 5

Published On - 2:57 pm, Tue, 5 April 22

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!