AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Teas: ಬೇಸಿಗೆಯಲ್ಲಿ ಈ ಐದು ವಿಧದ ಟೀ ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳು ತಿಳಿಯಿರಿ..!

Summer Teas: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 05, 2022 | 3:14 PM

Share
ಲೆಮನ್ ಟೀ: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ. ಬೆಳಗ್ಗೆ ಲೆಮನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

1 / 5
ರೋಸ್ ಲೀಫ್ ಟೀ: ರೋಸ್ ಲೀಫ್ ಟೀ ದೇಹವನ್ನು ಒಳಗಿನಿಂದ ತಂಪಾಗಿರಿಸುವುದು ಮಾತ್ರವಲ್ಲದೆ ತ್ವಚೆಗೂ ತುಂಬಾ ಒಳ್ಳೆಯದು. ನೀರು ಮತ್ತು ಚಹಾ ಎಲೆಗಳನ್ನು ಕುದಿಸಿ ನಂತರ ಗುಲಾಬಿ ಎಲೆಗಳನ್ನು ಸೇರಿಸಿ. ತಣ್ಣಗಾದ ನಂತರ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2 / 5
ಗ್ರೀನ್ ಟೀ: ಗ್ರೀನ್ ಟೀ ದೇಹಕ್ಕೆ ಅಗತ್ಯವಿರುವ ಅನೇಕ ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ತಂಪು ನೀಡುವ ಗ್ರೀನ್ ಟೀ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಹೃದಯಾಘಾತವನ್ನು ತಡೆಯುತ್ತದೆ.

3 / 5
ಪುದೀನ ಚಹಾ: ಪುದೀನಾ ಶಾಖವನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ಬೇಸಿಗೆಯಲ್ಲಿ ಪ್ರತಿನಿತ್ಯ ಪುದೀನಾ ಟೀ ಕುಡಿಯುವುದರಿಂದ ದೇಹದ ಉಷ್ಣತೆ ಉಂಟಾಗುವುದಿಲ್ಲ. ಇದನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುತ್ತದೆ ಎಂಬುದು ವಿಶೇಷ.

4 / 5
ತುಳಸಿ ಟೀ: ಬೇಸಿಗೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ತುಳಸಿ ಟೀ ಉತ್ತಮ ಪರಿಹಾರವಾಗಿದೆ. ತುಳಸಿ ಎಲೆಗಳೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವು ದಿನವಿಡೀ ಶಕ್ತಿಯುತವಾಗಿರುತ್ತದೆ.

5 / 5

Published On - 2:57 pm, Tue, 5 April 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್