AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Teas: ಬೇಸಿಗೆಯಲ್ಲಿ ಈ ಐದು ವಿಧದ ಟೀ ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳು ತಿಳಿಯಿರಿ..!

Summer Teas: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 05, 2022 | 3:14 PM

Share
ಲೆಮನ್ ಟೀ: ಬೇಸಿಗೆಯ ಶಾಖವನ್ನು ನಿವಾರಿಸಲು ಲೆಮನ್ ಟೀ ಒಳ್ಳೆಯದು. ನಿಂಬೆಯಿಂದ ಮಾಡಿದ ಚಹಾವು ದೇಹವನ್ನು ಒಳಗಿನಿಂದ ತಂಪಾಗಿರಿಸುತ್ತದೆ. ಬೆಳಗ್ಗೆ ಲೆಮನ್ ಟೀ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

1 / 5
ರೋಸ್ ಲೀಫ್ ಟೀ: ರೋಸ್ ಲೀಫ್ ಟೀ ದೇಹವನ್ನು ಒಳಗಿನಿಂದ ತಂಪಾಗಿರಿಸುವುದು ಮಾತ್ರವಲ್ಲದೆ ತ್ವಚೆಗೂ ತುಂಬಾ ಒಳ್ಳೆಯದು. ನೀರು ಮತ್ತು ಚಹಾ ಎಲೆಗಳನ್ನು ಕುದಿಸಿ ನಂತರ ಗುಲಾಬಿ ಎಲೆಗಳನ್ನು ಸೇರಿಸಿ. ತಣ್ಣಗಾದ ನಂತರ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2 / 5
ಗ್ರೀನ್ ಟೀ: ಗ್ರೀನ್ ಟೀ ದೇಹಕ್ಕೆ ಅಗತ್ಯವಿರುವ ಅನೇಕ ಆಂಟಿಆಕ್ಸಿಡೆಂಟ್‌ಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ತಂಪು ನೀಡುವ ಗ್ರೀನ್ ಟೀ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಹೃದಯಾಘಾತವನ್ನು ತಡೆಯುತ್ತದೆ.

3 / 5
ಪುದೀನ ಚಹಾ: ಪುದೀನಾ ಶಾಖವನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ. ಬೇಸಿಗೆಯಲ್ಲಿ ಪ್ರತಿನಿತ್ಯ ಪುದೀನಾ ಟೀ ಕುಡಿಯುವುದರಿಂದ ದೇಹದ ಉಷ್ಣತೆ ಉಂಟಾಗುವುದಿಲ್ಲ. ಇದನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುತ್ತದೆ ಎಂಬುದು ವಿಶೇಷ.

4 / 5
ತುಳಸಿ ಟೀ: ಬೇಸಿಗೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ತುಳಸಿ ಟೀ ಉತ್ತಮ ಪರಿಹಾರವಾಗಿದೆ. ತುಳಸಿ ಎಲೆಗಳೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹವು ದಿನವಿಡೀ ಶಕ್ತಿಯುತವಾಗಿರುತ್ತದೆ.

5 / 5

Published On - 2:57 pm, Tue, 5 April 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು