ಸೂರ್ಯಕಾಂತಿ ಬೀಜ ಸೇವಿಸಿದರೆ ಈ ಸಮಸ್ಯೆಗಳಿಂದ ಮುಕ್ತರಾಗಬಹುದು
Sunflower Seeds: ಸೂರ್ಯಕಾಂತಿ ಬೀಜದಲ್ಲಿ ಪೋಷಕಾಂಶ ಹೇರಳವಾಗಿದ್ದು, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೂರ್ಯಕಾಂತಿ ಬೀಜವನ್ನು ಅಡುಗೆ ತಯಾರಿಕೆಯಲ್ಲೂ ಬಳಸುತ್ತಾರೆ.
Updated on:Mar 23, 2022 | 1:07 PM

ಸೂರ್ಯಕಾಂತಿ ಬೀಜದಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿಸುವಂತೆ ಮಾಡುತ್ತದೆ. ಪದೇ ಪದೇ ಆಹಾರ ಸೇವನೆಯನ್ನು ತಪ್ಪಿಸುತ್ತದೆ.

ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ತ್ವಚೆ ಹೊಳೆಯುವಂತೆ ಮಾಡುತ್ತದೆ.

ಸೂರ್ಯಕಾಂತಿ ಬೀಜಗಳು ವಿಟಮಿನ್ ಬಿ 6 ಅನ್ನು ಹೊಂದಿರುತ್ತವೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಬಾಣಂತಿಯರು ಸೂರ್ಯಕಾಂತಿ ಬೀಜಗಳನ್ನ ಸೇವಿಸಿ. ಇದರಿಂದ ಮಗು ಬೆಳವಣಿಗೆ ಚೆನ್ನಾಗಿ ಆಗುತ್ತದೆ.

ಉರಿಯೂತದಿಂದ ಬಳಲುತ್ತಿದ್ದರೆ ಸೂರ್ಯಕಾಂತಿ ಬೀಜಗಳನ್ನು ತಿನ್ನಿ. ಸೂರ್ಯಕಾಂತಿ ಬೀಜಗಳಲ್ಲಿ ಫ್ಲೇವನಾಯ್ಡ್ಗಳು, ವಿಟಮಿನ್ ಇ ಇದೆ. ವಾರದಲ್ಲಿ 3-5 ಬಾರಿ ಸೂರ್ಯಕಾಂತಿ ಬೀಜಗಳನ್ನು ಸೇವಿಸಿ.
Published On - 1:06 pm, Wed, 23 March 22
Related Photo Gallery

ಪಾಕಿಸ್ತಾನಕ್ಕೆ ಭಾರತದ ಶಾಕ್, ಪಹಲ್ಗಾಮ್ ಉಗ್ರ ಶ್ರೀಲಂಕಾದಲ್ಲಿ ಪತ್ತೆ

ತಂದೆಯಾದವನು ತನ್ನ ಮಕ್ಕಳಿಗೆ ಹೇಳಲೇಬೇಕಾದ ಸಂಗತಿಗಳಿವು

ನೆಲಮಂಗಲದಲ್ಲಿ KSRTC ಬಸ್- ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಕನ್ನಡ ಸೇರಿದಂತೆ ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು

ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

IPL 2025: ಡಾಟ್ ಬಾಲ್ನಲ್ಲಿ ಸಿರಾಜ್ ಸೆಂಚುರಿ

ಆಹಾರ ಸಂಗ್ರಹಣೆಗೆ ಮುಂದಾದ ಪಾಕ್, ಪಾಕಿಸ್ತಾನಕ್ಕೆ ಇಂಡೋನೇಷ್ಯಾ ಚಾಟಿ

ಬೆಂಗಳೂರಿನಲ್ಲಿ ಮತ್ತೆ ಗುಡುಗು, ಸಿಡಿಲಿನ ಆರ್ಭಟ...ಇನ್ನೆಷ್ಟು ದಿನ ಮಳೆ?

ಮೂವರು ಶತಕ ಸರದಾರರ ಶೂನ್ಯ ಸಾಧನೆಯ ಕಥೆ

ಹಾಲುಣಿಸುವ ಮಹಿಳೆಯರು ಈ ರೀತಿಯ ಬ್ರಾ ಮಾತ್ರ ಧರಿಸಬೇಕಂತೆ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್ಐಆರ್

ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ

ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್ಗೆ ಜೋಶಿ ಟಾಂಗ್

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್!

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
