ಸೂರ್ಯಕಾಂತಿ ಬೀಜ ಸೇವಿಸಿದರೆ ಈ ಸಮಸ್ಯೆಗಳಿಂದ ಮುಕ್ತರಾಗಬಹುದು
Sunflower Seeds: ಸೂರ್ಯಕಾಂತಿ ಬೀಜದಲ್ಲಿ ಪೋಷಕಾಂಶ ಹೇರಳವಾಗಿದ್ದು, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೂರ್ಯಕಾಂತಿ ಬೀಜವನ್ನು ಅಡುಗೆ ತಯಾರಿಕೆಯಲ್ಲೂ ಬಳಸುತ್ತಾರೆ.
Updated on:Mar 23, 2022 | 1:07 PM
Share

ಸೂರ್ಯಕಾಂತಿ ಬೀಜದಲ್ಲಿ ಪ್ರೋಟೀನ್ ಮತ್ತು ಫೈಬರ್ ಹೇರಳವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿಸುವಂತೆ ಮಾಡುತ್ತದೆ. ಪದೇ ಪದೇ ಆಹಾರ ಸೇವನೆಯನ್ನು ತಪ್ಪಿಸುತ್ತದೆ.
1 / 5

ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಚರ್ಮದ ತ್ವಚೆ ಹೊಳೆಯುವಂತೆ ಮಾಡುತ್ತದೆ.
2 / 5

ಸೂರ್ಯಕಾಂತಿ ಬೀಜಗಳು ವಿಟಮಿನ್ ಬಿ 6 ಅನ್ನು ಹೊಂದಿರುತ್ತವೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.
3 / 5

ಬಾಣಂತಿಯರು ಸೂರ್ಯಕಾಂತಿ ಬೀಜಗಳನ್ನ ಸೇವಿಸಿ. ಇದರಿಂದ ಮಗು ಬೆಳವಣಿಗೆ ಚೆನ್ನಾಗಿ ಆಗುತ್ತದೆ.
4 / 5

ಉರಿಯೂತದಿಂದ ಬಳಲುತ್ತಿದ್ದರೆ ಸೂರ್ಯಕಾಂತಿ ಬೀಜಗಳನ್ನು ತಿನ್ನಿ. ಸೂರ್ಯಕಾಂತಿ ಬೀಜಗಳಲ್ಲಿ ಫ್ಲೇವನಾಯ್ಡ್ಗಳು, ವಿಟಮಿನ್ ಇ ಇದೆ. ವಾರದಲ್ಲಿ 3-5 ಬಾರಿ ಸೂರ್ಯಕಾಂತಿ ಬೀಜಗಳನ್ನು ಸೇವಿಸಿ.
5 / 5
Published On - 1:06 pm, Wed, 23 March 22
Related Photo Gallery
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ: 3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಸದನದ ಬಾವಿಗಿಳಿದು ವಿಪಕ್ಷ ಶಾಸಕರು ಧಿಕ್ಕಾರ ಕೂಗುತ್ತಿದ್ರೆ ಕೂಲಾಗಿ ಕೂತಿದ್ದ CM ಡಿಕೆಶಿ
ಟಾಕ್ಸಿಕ್ ಈವೆಂಟ್ನಲ್ಲಿ ಕಿಯಾರಾ ಗ್ಲಾಮರ್ ಲುಕ್
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು




