ಸನ್ನಿ ಲಿಯೋನ್​ ಬಾಲ್ಯದಲ್ಲಿ ಹೇಗಿದ್ರು ನೋಡಿ; ಇಲ್ಲಿವೆ ಕ್ಯೂಟ್​ ಫೋಟೋಸ್

Sunny Leone Birthday: ಸನ್ನಿ ಲಿಯೋನ್ ಅವರು ಬಾಲಿವುಡ್​ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

|

Updated on:May 13, 2023 | 8:04 AM

ನಟಿ ಸನ್ನಿ ಲಿಯೋನ್​ ಅವರು ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ನೀಲಿ ಚಿತ್ರರಂಗ ತೊರೆದು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ.

ನಟಿ ಸನ್ನಿ ಲಿಯೋನ್​ ಅವರು ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ನೀಲಿ ಚಿತ್ರರಂಗ ತೊರೆದು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಇಂದು (ಮೇ 13) ಸನ್ನಿ ಲಿಯೋನ್ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ.

ಇಂದು (ಮೇ 13) ಸನ್ನಿ ಲಿಯೋನ್ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಕೋರುತ್ತಿದ್ದಾರೆ.

2 / 5
ಸನ್ನಿ ಲಿಯೋನ್ ಅವರು ಬಾಲಿವುಡ್​ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

ಸನ್ನಿ ಲಿಯೋನ್ ಅವರು ಬಾಲಿವುಡ್​ ನಟಿ ಎಂದೇ ಈಗ ಗುರುತಿಸಿಕೊಂಡಿದ್ದಾರೆ. ತಾವು ಈ ಮೊದಲು ಕೆಲಸ ಮಾಡಿದ ಇಂಡಸ್ಟ್ರಿಯನ್ನು ಅವರು ಸಂಪೂರ್ಣವಾಗಿ ಮರೆತಿದ್ದಾರೆ.

3 / 5
ಸನ್ನಿ ಲಿಯೋನ್ ಅವರು ಬಾಲ್ಯದಲ್ಲಿ ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗಳು ಈಗ ವೈರಲ್ ಆಗುತ್ತಿವೆ. ಇದಕ್ಕೆ ಅಭಿಮಾನಿಗಳ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸನ್ನಿ ಲಿಯೋನ್ ಅವರು ಬಾಲ್ಯದಲ್ಲಿ ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗಳು ಈಗ ವೈರಲ್ ಆಗುತ್ತಿವೆ. ಇದಕ್ಕೆ ಅಭಿಮಾನಿಗಳ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 5
18 ವರ್ಷ ಇದ್ದಾಗ ಸನ್ನಿ ಅಡಲ್ಟ್​ ಮ್ಯಾಗಜಿನ್ ಫೋಟೋಶೂಟ್​ನಲ್ಲಿ ಭಾಗಿ ಆದರು. ನಂತರ ಪೋರ್ನ್​ ಇಂಡಸ್ಟ್ರಿಗೆ ಕಾಲಿಟ್ಟರು. ಅವರು ಈಗ ಅದನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

18 ವರ್ಷ ಇದ್ದಾಗ ಸನ್ನಿ ಅಡಲ್ಟ್​ ಮ್ಯಾಗಜಿನ್ ಫೋಟೋಶೂಟ್​ನಲ್ಲಿ ಭಾಗಿ ಆದರು. ನಂತರ ಪೋರ್ನ್​ ಇಂಡಸ್ಟ್ರಿಗೆ ಕಾಲಿಟ್ಟರು. ಅವರು ಈಗ ಅದನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

5 / 5

Published On - 7:41 am, Sat, 13 May 23

Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ