Sunny Leone: ಬೀಚ್ನಲ್ಲಿ ಸನ್ನಿ ಲಿಯೋನ್ ಮಸ್ತ್ ಪೋಸ್; ಇಲ್ಲಿದೆ ಫೋಟೋ ಆಲ್ಬಂ
ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Updated on: Jun 23, 2023 | 3:17 PM

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.

ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.
Related Photo Gallery

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ

ಶಮಿಯನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟ ಎಸ್ಆರ್ಹೆಚ್

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್ನಿಂದ ಔಟ್

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಬಾಯಾರಿಕೆ ಅಂತ ನೀರು ಕುಡಿಯಲು ಹೋದ ಮೂವರು ದುರ್ಮರಣ: ಅಣ್ಮಂದಿರ ದುರಂತ ಅಂತ್ಯ

ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಉಗ್ರರ ಬೆದರಿಕೆ ನಡುವೆಯೂ ಅಮರನಾಥ ಯಾತ್ರೆಗೆ ದಾಖಲೆ ಪ್ರಮಾಣದ ನೋಂದಣಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
