AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಬೀಚ್​ನಲ್ಲಿ ಸನ್ನಿ ಲಿಯೋನ್ ಮಸ್ತ್ ಪೋಸ್; ಇಲ್ಲಿದೆ ಫೋಟೋ ಆಲ್ಬಂ

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 3:17 PM

Share
ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

1 / 5
ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

2 / 5
ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

3 / 5
ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.  

ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.  

4 / 5
ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.

ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ