Sunny Leone: ಬೀಚ್​ನಲ್ಲಿ ಸನ್ನಿ ಲಿಯೋನ್ ಮಸ್ತ್ ಪೋಸ್; ಇಲ್ಲಿದೆ ಫೋಟೋ ಆಲ್ಬಂ

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

|

Updated on: Jun 23, 2023 | 3:17 PM

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

ನಟಿ ಸನ್ನಿ ಲಿಯೋನ್ ಅವರು ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇದರ ಜೊತೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ವೆಕೇಷನ್ ತೆರಳುತ್ತಾರೆ.

1 / 5
ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ಈಗ ಸನ್ನಿ ಲಿಯೋನ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

2 / 5
ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

ಸನ್ನಿ ಲಿಯೋನ್ ಅವರನ್ನು ಪತಿ ಡೇನಿಯಲ್ ವೇಬರ್ ಅವರು ಎತ್ತಿಕೊಂಡಿದ್ದಾರೆ. ಹಿಂಭಾಗದಲ್ಲಿ ಸಮುದ್ರ ಇದೆ. ಈ ಫೋಟೋ ಹಂಚಿಕೊಂಡು ಸನ್ನಿ ಖುಷಿಪಟ್ಟಿದ್ದಾರೆ.

3 / 5
ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.  

ಸನ್ನಿ ಲಿಯೋನ್ ಹಾಗೂ ಡೇನಿಯಲ್ ಅವರು 2011ರಲ್ಲಿ ಮದುವೆ ಆದರು. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದರು. ಇದಕ್ಕೆ ನಿಶಾ ಎಂದು ನಾಮಕರಣ ಮಾಡಿದ್ದಾರೆ. 2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರು.  

4 / 5
ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.

ಸನ್ನಿ ಲಿಯೋನ್ ನಟನೆಯ ಜೊತೆಗೆ ಆ್ಯಂಕರ್ ಆಗಿಯೂ ಗಮನ ಸೆಳೆದಿದ್ದಾರೆ. ಅವರು ಇತ್ತೀಚೆಗೆ Splitsvilla X4ನ ನಡೆಸಿಕೊಟ್ಟಿದ್ದರು.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ