AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ನಿಶಾ ಜನ್ಮದಿನ ಆಚರಿಸಿದ ಸನ್ನಿ ಲಿಯೋನ್; ಇಲ್ಲಿವೆ ಫೋಟೋಗಳು

ನಟಿ ಸನ್ನಿ ಲಿಯೋನ್ ನಿಶಾ ಎಂಬ ಬಾಲಕಿಯನ್ನು ದತ್ತು ಪಡೆದು ಸಾಕುತ್ತಿದ್ದಾರೆ. ಅವಳು ಈಗ 6ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಅವರ ಬರ್ತ್ಡೇಯನ್ನು ಸನ್ನಿ ಲಿಯೋನ್ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Oct 15, 2021 | 5:14 PM

Share
ನಟಿ ಸನ್ನಿ ಲಿಯೋನ್​ ನಿಶಾ ಎಂಬ ಬಾಲಕಿಯನ್ನು ದತ್ತು ಪಡೆದು ಸಾಕುತ್ತಿದ್ದಾರೆ. ಅವಳು ಈಗ 6ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ನಟಿ ಸನ್ನಿ ಲಿಯೋನ್​ ನಿಶಾ ಎಂಬ ಬಾಲಕಿಯನ್ನು ದತ್ತು ಪಡೆದು ಸಾಕುತ್ತಿದ್ದಾರೆ. ಅವಳು ಈಗ 6ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

1 / 8
ನಿಶಾ ಬರ್ತ್​ಡೇಯನ್ನು ಸನ್ನಿ ಲಿಯೋನ್​ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು​ ಹಂಚಿಕೊಂಡಿದ್ದಾರೆ.

ನಿಶಾ ಬರ್ತ್​ಡೇಯನ್ನು ಸನ್ನಿ ಲಿಯೋನ್​ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು​ ಹಂಚಿಕೊಂಡಿದ್ದಾರೆ.

2 / 8
2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ನೋವಾ ಮತ್ತು ಆಶರ್​ ಅವರನ್ನು ಪಡೆದರು. ಅವರು ಕೂಡ ಬರ್ತ್​ಡೇಯಲ್ಲಿ ಕಾಣಿಸಿಕೊಂಡಿದ್ದಾರೆ.

2018ರಲ್ಲಿ ಬಾಡಿಗೆ ತಾಯ್ತನದ ಮೂಲಕ ನೋವಾ ಮತ್ತು ಆಶರ್​ ಅವರನ್ನು ಪಡೆದರು. ಅವರು ಕೂಡ ಬರ್ತ್​ಡೇಯಲ್ಲಿ ಕಾಣಿಸಿಕೊಂಡಿದ್ದಾರೆ.

3 / 8
ವಿಶೇಷ ಹುಡುಗಿ ನಿಶಾಗೆ ಹ್ಯಾಪಿ ಬರ್ತ್​ಡೇ. ನೀನು ಆರನೇ ವಸಂತಕ್ಕೆ ಕಾಲಿಟ್ಟಿದ್ದೀಯಾ. ನನಗೆ ಇದನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ ಸನ್ನಿ.  

ವಿಶೇಷ ಹುಡುಗಿ ನಿಶಾಗೆ ಹ್ಯಾಪಿ ಬರ್ತ್​ಡೇ. ನೀನು ಆರನೇ ವಸಂತಕ್ಕೆ ಕಾಲಿಟ್ಟಿದ್ದೀಯಾ. ನನಗೆ ಇದನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ ಸನ್ನಿ.  

4 / 8
ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

5 / 8
ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

6 / 8
ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

7 / 8
ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

ಸನ್ನಿ ಮಗಳು ನಿಶಾ ಜನ್ಮದಿನದ ಸಂಭ್ರಮ

8 / 8

Published On - 5:13 pm, Fri, 15 October 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ