AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?

ಬಾಲಿವುಡ್ ತಾರೆ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿರುವ ಸನ್ನಿ, ಈಗಾಗಲೇ ಘೋಷಣೆಯಾದ 7 ಚಿತ್ರಗಳು 2022ರಲ್ಲಿ ತೆರೆಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವರ್ಷ ಅವರಿಗೆ ಯಶಸ್ಸು ತಂದುಕೊಡಲಿದೆಯೇ?

TV9 Web
| Edited By: |

Updated on: Jan 03, 2022 | 7:45 PM

Share
ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2 / 6
ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

3 / 6
2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

4 / 6
ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

5 / 6
ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

6 / 6
Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ