AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?

ಬಾಲಿವುಡ್ ತಾರೆ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿರುವ ಸನ್ನಿ, ಈಗಾಗಲೇ ಘೋಷಣೆಯಾದ 7 ಚಿತ್ರಗಳು 2022ರಲ್ಲಿ ತೆರೆಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವರ್ಷ ಅವರಿಗೆ ಯಶಸ್ಸು ತಂದುಕೊಡಲಿದೆಯೇ?

TV9 Web
| Updated By: shivaprasad.hs

Updated on: Jan 03, 2022 | 7:45 PM

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2 / 6
ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

3 / 6
2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

4 / 6
ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

5 / 6
ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

6 / 6
Follow us
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ