AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?

ಬಾಲಿವುಡ್ ತಾರೆ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿರುವ ಸನ್ನಿ, ಈಗಾಗಲೇ ಘೋಷಣೆಯಾದ 7 ಚಿತ್ರಗಳು 2022ರಲ್ಲಿ ತೆರೆಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವರ್ಷ ಅವರಿಗೆ ಯಶಸ್ಸು ತಂದುಕೊಡಲಿದೆಯೇ?

TV9 Web
| Updated By: shivaprasad.hs

Updated on: Jan 03, 2022 | 7:45 PM

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2 / 6
ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

3 / 6
2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

4 / 6
ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

5 / 6
ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

6 / 6
Follow us
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್