AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?

ಬಾಲಿವುಡ್ ತಾರೆ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿರುವ ಸನ್ನಿ, ಈಗಾಗಲೇ ಘೋಷಣೆಯಾದ 7 ಚಿತ್ರಗಳು 2022ರಲ್ಲಿ ತೆರೆಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ವರ್ಷ ಅವರಿಗೆ ಯಶಸ್ಸು ತಂದುಕೊಡಲಿದೆಯೇ?

TV9 Web
| Updated By: shivaprasad.hs

Updated on: Jan 03, 2022 | 7:45 PM

Share
ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷವನ್ನು ಗೋವಾದಲ್ಲಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2022ರಲ್ಲಿ ಸನ್ನಿ ಲಿಯೋನ್ ನಟನೆಯ ಹಲವು ಚಿತ್ರಗಳು ತೆರೆ ಕಾಣಲಿವೆ. ಆದ್ದರಿಂದಲೇ ನಟಿಗೆ ಈ ವರ್ಷದ ಕುರಿತು ಅಪಾರ ನಿರೀಕ್ಷೆಗಳಿವೆ.

2 / 6
ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

ಮುಖ್ಯ ಪಾತ್ರ ನಿರ್ವಹಿಸುತ್ತಿರುವ ‘ಕೊಕಾ ಕೋಲಾ’, ‘ಹೆಲೆನ್’ ಚಿತ್ರಗಳೂ ಸೇರಿದಂತೆ ಸನ್ನಿ ಲಿಯೋನ್ ಕೈಯಲ್ಲಿ ಒಟ್ಟು 7 ಸಿನಿಮಾಗಳಿವೆ.

3 / 6
2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

2022ರಲ್ಲಿ ‘ವೀರಮ್ಮದೇವಿ’ ಚಿತ್ರದ ಮೂಲಕ ತಮಿಳಿಗೆ ಹಾಗೂ ‘ರಂಗೀಲಾ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಸನ್ನಿ ಪದಾರ್ಪಣೆ ಮಾಡಲಿದ್ದಾರೆ.

4 / 6
ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

ಇದಲ್ಲದೇ ಹಲವು ಮ್ಯೂಸಿಕ್ ಆಲ್ಬಂಗಳೂ ತೆರೆಕಾಣಲಿವೆ.

5 / 6
ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

ಆದ್ದರಿಂದಲೇ 2022ನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿರುವ ಸನ್ನಿ, ದೊಡ್ಡ ಗೆಲುವನ್ನು ನಿರೀಕ್ಷಿಸುತ್ತಿದ್ದಾರೆ.

6 / 6
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು