AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಜೊತೆ ನಟಿಸಿದ್ದ ಸುರೇಶ್ ಕುಮಾರ್ ಅಮೆರಿಕದಲ್ಲಿ ಅಕಾಲಿಕ ಮರಣ

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಈಗ ಫಿಟ್ನೆಸ್ ಟ್ರೇನರ್ ಆಗಿ ಹಾಗೂ ಕಲಾವಿದನಾಗಿ ನಟಿಸಿದ್ದ ಕೋಲಾರದ ಸುರೇಶ್ ಕುಮಾರ್ ಅವರು ಅಮೆರಿಕದಲ್ಲಿ ನಿಧನ ಹೊಂದಿದ್ದಾರೆ. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Sep 03, 2025 | 11:27 AM

Share
ಉಪೇಂದ್ರ ನಟನೆಯ ‘ಉಪ್ಪಿ 2’ ಚಿತ್ರದಲ್ಲಿ ಒಂದು ಸೈಡ್ ಕ್ಯಾರೆಕ್ಟರ್​ನಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ಕುಮಾರ್ ಹೆಸರಿನ ಕೋಲಾರ ಮೂಲದ ವ್ಯಕ್ತಿ ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ಅವರ ಕುಟುಂಬಕ್ಕೆ ಶಾಕ್ ತಂದಿದೆ.

ಉಪೇಂದ್ರ ನಟನೆಯ ‘ಉಪ್ಪಿ 2’ ಚಿತ್ರದಲ್ಲಿ ಒಂದು ಸೈಡ್ ಕ್ಯಾರೆಕ್ಟರ್​ನಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ಕುಮಾರ್ ಹೆಸರಿನ ಕೋಲಾರ ಮೂಲದ ವ್ಯಕ್ತಿ ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ಅವರ ಕುಟುಂಬಕ್ಕೆ ಶಾಕ್ ತಂದಿದೆ.

1 / 6
ಸುರೇಶ್ ಕುಮಾರ್​ಗೆ ಈಗ 42 ವರ್ಷ ಆಗಿತ್ತು. ಅವರು ಕೋಲಾರದಲ್ಲೇ ಹುಟ್ಟಿ ಬೆಳೆದಿದ್ದರು. ನಂತರ ಅವರು ಬೆಂಗಳೂರಿಗೆ ಬಂದರು. ಇಲ್ಲಿ ಕೆಲ ಕಾಲ ನೆಲೆಸಿದರು. ಈ ವೇಳೆ ಅವರು ಬಾಡಿ ಬಿಲ್ಡಿಂಗ್ ಆರಂಭಿಸಿದರು. ಅವರು ಉಪೇಂದ್ರ ಮೊದಲಾದ ಕಲಾವಿದರಿಗೆ ಫಿಟ್ನೆಸ್ ಟ್ರೇನಿಂಗ್ ಕೊಟ್ಟಿದ್ದರು.

ಸುರೇಶ್ ಕುಮಾರ್​ಗೆ ಈಗ 42 ವರ್ಷ ಆಗಿತ್ತು. ಅವರು ಕೋಲಾರದಲ್ಲೇ ಹುಟ್ಟಿ ಬೆಳೆದಿದ್ದರು. ನಂತರ ಅವರು ಬೆಂಗಳೂರಿಗೆ ಬಂದರು. ಇಲ್ಲಿ ಕೆಲ ಕಾಲ ನೆಲೆಸಿದರು. ಈ ವೇಳೆ ಅವರು ಬಾಡಿ ಬಿಲ್ಡಿಂಗ್ ಆರಂಭಿಸಿದರು. ಅವರು ಉಪೇಂದ್ರ ಮೊದಲಾದ ಕಲಾವಿದರಿಗೆ ಫಿಟ್ನೆಸ್ ಟ್ರೇನಿಂಗ್ ಕೊಟ್ಟಿದ್ದರು.

2 / 6
ಸುರೇಶ್ ಕುಮಾರ್ ಅವರು ನಂತರ ಮಾಡೆಲಿಂಗ್ ಕಡೆ ಹೊರಳಿದರು. ಈ ವೇಳೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ನಟಿ ಪ್ರಿಯಾಮಣಿ, ಕನ್ನಡದ ನಟಿ ಪ್ರೇಮಾ ಸೇರಿದಂತೆ ಅನೇಕರ ಜೊತೆ ಸುರೇಶ್ ಕುಮಾರ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.

ಸುರೇಶ್ ಕುಮಾರ್ ಅವರು ನಂತರ ಮಾಡೆಲಿಂಗ್ ಕಡೆ ಹೊರಳಿದರು. ಈ ವೇಳೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ನಟಿ ಪ್ರಿಯಾಮಣಿ, ಕನ್ನಡದ ನಟಿ ಪ್ರೇಮಾ ಸೇರಿದಂತೆ ಅನೇಕರ ಜೊತೆ ಸುರೇಶ್ ಕುಮಾರ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.

3 / 6
Suresh Babu (3)

Suresh Babu (3)

4 / 6
ದೆಹಲಿ ಮೂಲದ ಹುಡುಗಿಯನ್ನು ಸುರೇಶ್ ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳು. ಆರಂಭದಲ್ಲಿ ಲಂಡನ್​ನಲ್ಲಿ ಇದ್ದ ಅವರು ನಂತರ ಅಮೆರಿಕಕ್ಕೆ ಶಿಫ್ಟ್ ಆದರು. ಅಮೆರಿಕಾದಲ್ಲಿ ಪಿಜಿಯೋತೆರಪಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು.

ದೆಹಲಿ ಮೂಲದ ಹುಡುಗಿಯನ್ನು ಸುರೇಶ್ ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳು. ಆರಂಭದಲ್ಲಿ ಲಂಡನ್​ನಲ್ಲಿ ಇದ್ದ ಅವರು ನಂತರ ಅಮೆರಿಕಕ್ಕೆ ಶಿಫ್ಟ್ ಆದರು. ಅಮೆರಿಕಾದಲ್ಲಿ ಪಿಜಿಯೋತೆರಪಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು.

5 / 6
ಆಗಸ್ಟ್ 1ಕ್ಕೆ ಭಾರತಕ್ಕೆ ಬಂದಿದ್ದ ಅವರು, ನಂತರ ಆಗಸ್ಟ್ 24ರಂದು ಅಮೆರಿಕ ತೆರಳಿದರು. ಅಮೆರಿಕ ತೆರಳಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದು ಕುಟುಂಬದವರಿಗೆ ದುಃಖ ತಂದಿದೆ.

ಆಗಸ್ಟ್ 1ಕ್ಕೆ ಭಾರತಕ್ಕೆ ಬಂದಿದ್ದ ಅವರು, ನಂತರ ಆಗಸ್ಟ್ 24ರಂದು ಅಮೆರಿಕ ತೆರಳಿದರು. ಅಮೆರಿಕ ತೆರಳಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದು ಕುಟುಂಬದವರಿಗೆ ದುಃಖ ತಂದಿದೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ