AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಜೊತೆ ನಟಿಸಿದ್ದ ಸುರೇಶ್ ಕುಮಾರ್ ಅಮೆರಿಕದಲ್ಲಿ ಅಕಾಲಿಕ ಮರಣ

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಈಗ ಫಿಟ್ನೆಸ್ ಟ್ರೇನರ್ ಆಗಿ ಹಾಗೂ ಕಲಾವಿದನಾಗಿ ನಟಿಸಿದ್ದ ಕೋಲಾರದ ಸುರೇಶ್ ಕುಮಾರ್ ಅವರು ಅಮೆರಿಕದಲ್ಲಿ ನಿಧನ ಹೊಂದಿದ್ದಾರೆ. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Sep 03, 2025 | 11:27 AM

Share
ಉಪೇಂದ್ರ ನಟನೆಯ ‘ಉಪ್ಪಿ 2’ ಚಿತ್ರದಲ್ಲಿ ಒಂದು ಸೈಡ್ ಕ್ಯಾರೆಕ್ಟರ್​ನಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ಕುಮಾರ್ ಹೆಸರಿನ ಕೋಲಾರ ಮೂಲದ ವ್ಯಕ್ತಿ ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ಅವರ ಕುಟುಂಬಕ್ಕೆ ಶಾಕ್ ತಂದಿದೆ.

ಉಪೇಂದ್ರ ನಟನೆಯ ‘ಉಪ್ಪಿ 2’ ಚಿತ್ರದಲ್ಲಿ ಒಂದು ಸೈಡ್ ಕ್ಯಾರೆಕ್ಟರ್​ನಲ್ಲಿ ಕಾಣಿಸಿಕೊಂಡಿದ್ದ ಸುರೇಶ್ ಕುಮಾರ್ ಹೆಸರಿನ ಕೋಲಾರ ಮೂಲದ ವ್ಯಕ್ತಿ ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ಅವರ ಕುಟುಂಬಕ್ಕೆ ಶಾಕ್ ತಂದಿದೆ.

1 / 6
ಸುರೇಶ್ ಕುಮಾರ್​ಗೆ ಈಗ 42 ವರ್ಷ ಆಗಿತ್ತು. ಅವರು ಕೋಲಾರದಲ್ಲೇ ಹುಟ್ಟಿ ಬೆಳೆದಿದ್ದರು. ನಂತರ ಅವರು ಬೆಂಗಳೂರಿಗೆ ಬಂದರು. ಇಲ್ಲಿ ಕೆಲ ಕಾಲ ನೆಲೆಸಿದರು. ಈ ವೇಳೆ ಅವರು ಬಾಡಿ ಬಿಲ್ಡಿಂಗ್ ಆರಂಭಿಸಿದರು. ಅವರು ಉಪೇಂದ್ರ ಮೊದಲಾದ ಕಲಾವಿದರಿಗೆ ಫಿಟ್ನೆಸ್ ಟ್ರೇನಿಂಗ್ ಕೊಟ್ಟಿದ್ದರು.

ಸುರೇಶ್ ಕುಮಾರ್​ಗೆ ಈಗ 42 ವರ್ಷ ಆಗಿತ್ತು. ಅವರು ಕೋಲಾರದಲ್ಲೇ ಹುಟ್ಟಿ ಬೆಳೆದಿದ್ದರು. ನಂತರ ಅವರು ಬೆಂಗಳೂರಿಗೆ ಬಂದರು. ಇಲ್ಲಿ ಕೆಲ ಕಾಲ ನೆಲೆಸಿದರು. ಈ ವೇಳೆ ಅವರು ಬಾಡಿ ಬಿಲ್ಡಿಂಗ್ ಆರಂಭಿಸಿದರು. ಅವರು ಉಪೇಂದ್ರ ಮೊದಲಾದ ಕಲಾವಿದರಿಗೆ ಫಿಟ್ನೆಸ್ ಟ್ರೇನಿಂಗ್ ಕೊಟ್ಟಿದ್ದರು.

2 / 6
ಸುರೇಶ್ ಕುಮಾರ್ ಅವರು ನಂತರ ಮಾಡೆಲಿಂಗ್ ಕಡೆ ಹೊರಳಿದರು. ಈ ವೇಳೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ನಟಿ ಪ್ರಿಯಾಮಣಿ, ಕನ್ನಡದ ನಟಿ ಪ್ರೇಮಾ ಸೇರಿದಂತೆ ಅನೇಕರ ಜೊತೆ ಸುರೇಶ್ ಕುಮಾರ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.

ಸುರೇಶ್ ಕುಮಾರ್ ಅವರು ನಂತರ ಮಾಡೆಲಿಂಗ್ ಕಡೆ ಹೊರಳಿದರು. ಈ ವೇಳೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ನಟಿ ಪ್ರಿಯಾಮಣಿ, ಕನ್ನಡದ ನಟಿ ಪ್ರೇಮಾ ಸೇರಿದಂತೆ ಅನೇಕರ ಜೊತೆ ಸುರೇಶ್ ಕುಮಾರ್ ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.

3 / 6
Suresh Babu (3)

Suresh Babu (3)

4 / 6
ದೆಹಲಿ ಮೂಲದ ಹುಡುಗಿಯನ್ನು ಸುರೇಶ್ ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳು. ಆರಂಭದಲ್ಲಿ ಲಂಡನ್​ನಲ್ಲಿ ಇದ್ದ ಅವರು ನಂತರ ಅಮೆರಿಕಕ್ಕೆ ಶಿಫ್ಟ್ ಆದರು. ಅಮೆರಿಕಾದಲ್ಲಿ ಪಿಜಿಯೋತೆರಪಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು.

ದೆಹಲಿ ಮೂಲದ ಹುಡುಗಿಯನ್ನು ಸುರೇಶ್ ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳು. ಆರಂಭದಲ್ಲಿ ಲಂಡನ್​ನಲ್ಲಿ ಇದ್ದ ಅವರು ನಂತರ ಅಮೆರಿಕಕ್ಕೆ ಶಿಫ್ಟ್ ಆದರು. ಅಮೆರಿಕಾದಲ್ಲಿ ಪಿಜಿಯೋತೆರಪಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು.

5 / 6
ಆಗಸ್ಟ್ 1ಕ್ಕೆ ಭಾರತಕ್ಕೆ ಬಂದಿದ್ದ ಅವರು, ನಂತರ ಆಗಸ್ಟ್ 24ರಂದು ಅಮೆರಿಕ ತೆರಳಿದರು. ಅಮೆರಿಕ ತೆರಳಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದು ಕುಟುಂಬದವರಿಗೆ ದುಃಖ ತಂದಿದೆ.

ಆಗಸ್ಟ್ 1ಕ್ಕೆ ಭಾರತಕ್ಕೆ ಬಂದಿದ್ದ ಅವರು, ನಂತರ ಆಗಸ್ಟ್ 24ರಂದು ಅಮೆರಿಕ ತೆರಳಿದರು. ಅಮೆರಿಕ ತೆರಳಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದು ಕುಟುಂಬದವರಿಗೆ ದುಃಖ ತಂದಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ