AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suriya: ಬರೋಬ್ಬರಿ ಎರಡು ವರ್ಷಗಳ ನಂತರ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದ್ದಾರೆ ಸೂರ್ಯ; ಯಾವ ಚಿತ್ರ? ರಿಲೀಸ್ ಯಾವಾಗ?

Etharkkum Thunindhavan: ಕಾಲಿವುಡ್ ನಟ ಸೂರ್ಯ ಅಭಿನಯದ ‘ಎದರ್ಕುಂ ತುನಿಂಧವನ್’ ಮಾರ್ಚ್ 10ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಸೂರ್ಯ ನಟನೆಯ ಚಿತ್ರವೊಂದು ಬರೋಬ್ಬರಿ 2 ವರ್ಷಗಳ ನಂತರ ಥಿಯೇಟರ್​​ಗಳಲ್ಲಿ ರಿಲೀಸ್ ಆಗುತ್ತಿರುವುದು ವಿಶೇಷ.

TV9 Web
| Edited By: |

Updated on: Feb 03, 2022 | 2:53 PM

Share
ಕಾಲಿವುಡ್ ನಟ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಜೈ ಭೀಮ್’ನಲ್ಲಿ. ನೇರವಾಗಿ ಓಟಿಟಿಯಲ್ಲಿ ಚಿತ್ರ ರಿಲೀಸ್ ಆಗಿತ್ತು.

ಕಾಲಿವುಡ್ ನಟ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಜೈ ಭೀಮ್’ನಲ್ಲಿ. ನೇರವಾಗಿ ಓಟಿಟಿಯಲ್ಲಿ ಚಿತ್ರ ರಿಲೀಸ್ ಆಗಿತ್ತು.

1 / 7
ಸೂರ್ಯ ನಟನೆಯ ಚಿತ್ರಗಳು ಥಿಯೇಟರ್​ನಲ್ಲಿ ತೆರೆಕಾಣದೇ ಬರೋಬ್ಬರಿ 2 ವರ್ಷಗಳು ಕಳೆದೇ ಹೋಗಿವೆ.

ಸೂರ್ಯ ನಟನೆಯ ಚಿತ್ರಗಳು ಥಿಯೇಟರ್​ನಲ್ಲಿ ತೆರೆಕಾಣದೇ ಬರೋಬ್ಬರಿ 2 ವರ್ಷಗಳು ಕಳೆದೇ ಹೋಗಿವೆ.

2 / 7
ಇದೀಗ ಸೂರ್ಯ ನಟನೆಯ ಚಿತ್ರ ‘ಎದರ್ಕುಂ ತುನಿಂಧವನ್’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಮಾರ್ಚ್ 10ರಂದು ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ.

ಇದೀಗ ಸೂರ್ಯ ನಟನೆಯ ಚಿತ್ರ ‘ಎದರ್ಕುಂ ತುನಿಂಧವನ್’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಮಾರ್ಚ್ 10ರಂದು ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ.

3 / 7
ಸೂರ್ಯ ಹಾಗೂ ಪ್ರಿಯಾಂಕಾ ಅರುಲ್ ಮೋಹನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸೂರ್ಯ ಹಾಗೂ ಪ್ರಿಯಾಂಕಾ ಅರುಲ್ ಮೋಹನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ವಿನಯ್ ರೈ, ಸತ್ಯರಾಜ್, ಶರಣ್ಯಾ ಪೊನ್ವಣ್ಣನ್ ಮೊದಲಾದವರು ಸೇರಿದಂತೆ ಖ್ಯಾತ ತಾರೆಯರ ದಂಡೇ ಚಿತ್ರದಲ್ಲಿದೆ.

ವಿನಯ್ ರೈ, ಸತ್ಯರಾಜ್, ಶರಣ್ಯಾ ಪೊನ್ವಣ್ಣನ್ ಮೊದಲಾದವರು ಸೇರಿದಂತೆ ಖ್ಯಾತ ತಾರೆಯರ ದಂಡೇ ಚಿತ್ರದಲ್ಲಿದೆ.

5 / 7
‘ಎದರ್ಕುಂ ತುನಿಂಧವನ್’ ಚಿತ್ರದ ಸ್ಟಿಲ್​ಗಳನ್ನು ನಿರ್ಮಾಣ ಸಂಸ್ಥೆ ಸನ್ ಪಿಚ್ಚರ್ಸ್ ಹಂಚಿಕೊಂಡಿದೆ.

‘ಎದರ್ಕುಂ ತುನಿಂಧವನ್’ ಚಿತ್ರದ ಸ್ಟಿಲ್​ಗಳನ್ನು ನಿರ್ಮಾಣ ಸಂಸ್ಥೆ ಸನ್ ಪಿಚ್ಚರ್ಸ್ ಹಂಚಿಕೊಂಡಿದೆ.

6 / 7
ಪಕ್ಕಾ ಫ್ಯಾಮಿಲಿ ಎಂಟರ್​ಟೈನರ್ ರೂಪದಲ್ಲಿ ಚಿತ್ರ ಇರಲಿದೆ ಎಂಬುದಕ್ಕೆ ಚಿತ್ರಗಳು ಸಾಕ್ಷಿ ಒದಗಿಸಿವೆ.

ಪಕ್ಕಾ ಫ್ಯಾಮಿಲಿ ಎಂಟರ್​ಟೈನರ್ ರೂಪದಲ್ಲಿ ಚಿತ್ರ ಇರಲಿದೆ ಎಂಬುದಕ್ಕೆ ಚಿತ್ರಗಳು ಸಾಕ್ಷಿ ಒದಗಿಸಿವೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ