AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suriya: ಬರೋಬ್ಬರಿ ಎರಡು ವರ್ಷಗಳ ನಂತರ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದ್ದಾರೆ ಸೂರ್ಯ; ಯಾವ ಚಿತ್ರ? ರಿಲೀಸ್ ಯಾವಾಗ?

Etharkkum Thunindhavan: ಕಾಲಿವುಡ್ ನಟ ಸೂರ್ಯ ಅಭಿನಯದ ‘ಎದರ್ಕುಂ ತುನಿಂಧವನ್’ ಮಾರ್ಚ್ 10ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಸೂರ್ಯ ನಟನೆಯ ಚಿತ್ರವೊಂದು ಬರೋಬ್ಬರಿ 2 ವರ್ಷಗಳ ನಂತರ ಥಿಯೇಟರ್​​ಗಳಲ್ಲಿ ರಿಲೀಸ್ ಆಗುತ್ತಿರುವುದು ವಿಶೇಷ.

TV9 Web
| Updated By: shivaprasad.hs|

Updated on: Feb 03, 2022 | 2:53 PM

Share
ಕಾಲಿವುಡ್ ನಟ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಜೈ ಭೀಮ್’ನಲ್ಲಿ. ನೇರವಾಗಿ ಓಟಿಟಿಯಲ್ಲಿ ಚಿತ್ರ ರಿಲೀಸ್ ಆಗಿತ್ತು.

ಕಾಲಿವುಡ್ ನಟ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಜೈ ಭೀಮ್’ನಲ್ಲಿ. ನೇರವಾಗಿ ಓಟಿಟಿಯಲ್ಲಿ ಚಿತ್ರ ರಿಲೀಸ್ ಆಗಿತ್ತು.

1 / 7
ಸೂರ್ಯ ನಟನೆಯ ಚಿತ್ರಗಳು ಥಿಯೇಟರ್​ನಲ್ಲಿ ತೆರೆಕಾಣದೇ ಬರೋಬ್ಬರಿ 2 ವರ್ಷಗಳು ಕಳೆದೇ ಹೋಗಿವೆ.

ಸೂರ್ಯ ನಟನೆಯ ಚಿತ್ರಗಳು ಥಿಯೇಟರ್​ನಲ್ಲಿ ತೆರೆಕಾಣದೇ ಬರೋಬ್ಬರಿ 2 ವರ್ಷಗಳು ಕಳೆದೇ ಹೋಗಿವೆ.

2 / 7
ಇದೀಗ ಸೂರ್ಯ ನಟನೆಯ ಚಿತ್ರ ‘ಎದರ್ಕುಂ ತುನಿಂಧವನ್’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಮಾರ್ಚ್ 10ರಂದು ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ.

ಇದೀಗ ಸೂರ್ಯ ನಟನೆಯ ಚಿತ್ರ ‘ಎದರ್ಕುಂ ತುನಿಂಧವನ್’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಮಾರ್ಚ್ 10ರಂದು ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ.

3 / 7
ಸೂರ್ಯ ಹಾಗೂ ಪ್ರಿಯಾಂಕಾ ಅರುಲ್ ಮೋಹನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸೂರ್ಯ ಹಾಗೂ ಪ್ರಿಯಾಂಕಾ ಅರುಲ್ ಮೋಹನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ವಿನಯ್ ರೈ, ಸತ್ಯರಾಜ್, ಶರಣ್ಯಾ ಪೊನ್ವಣ್ಣನ್ ಮೊದಲಾದವರು ಸೇರಿದಂತೆ ಖ್ಯಾತ ತಾರೆಯರ ದಂಡೇ ಚಿತ್ರದಲ್ಲಿದೆ.

ವಿನಯ್ ರೈ, ಸತ್ಯರಾಜ್, ಶರಣ್ಯಾ ಪೊನ್ವಣ್ಣನ್ ಮೊದಲಾದವರು ಸೇರಿದಂತೆ ಖ್ಯಾತ ತಾರೆಯರ ದಂಡೇ ಚಿತ್ರದಲ್ಲಿದೆ.

5 / 7
‘ಎದರ್ಕುಂ ತುನಿಂಧವನ್’ ಚಿತ್ರದ ಸ್ಟಿಲ್​ಗಳನ್ನು ನಿರ್ಮಾಣ ಸಂಸ್ಥೆ ಸನ್ ಪಿಚ್ಚರ್ಸ್ ಹಂಚಿಕೊಂಡಿದೆ.

‘ಎದರ್ಕುಂ ತುನಿಂಧವನ್’ ಚಿತ್ರದ ಸ್ಟಿಲ್​ಗಳನ್ನು ನಿರ್ಮಾಣ ಸಂಸ್ಥೆ ಸನ್ ಪಿಚ್ಚರ್ಸ್ ಹಂಚಿಕೊಂಡಿದೆ.

6 / 7
ಪಕ್ಕಾ ಫ್ಯಾಮಿಲಿ ಎಂಟರ್​ಟೈನರ್ ರೂಪದಲ್ಲಿ ಚಿತ್ರ ಇರಲಿದೆ ಎಂಬುದಕ್ಕೆ ಚಿತ್ರಗಳು ಸಾಕ್ಷಿ ಒದಗಿಸಿವೆ.

ಪಕ್ಕಾ ಫ್ಯಾಮಿಲಿ ಎಂಟರ್​ಟೈನರ್ ರೂಪದಲ್ಲಿ ಚಿತ್ರ ಇರಲಿದೆ ಎಂಬುದಕ್ಕೆ ಚಿತ್ರಗಳು ಸಾಕ್ಷಿ ಒದಗಿಸಿವೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ