AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rhea Chakraborty: ಸೆಟ್​ಗೆ ಮರಳಿದ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

ಮಂಜುನಾಥ ಸಿ.
|

Updated on: Apr 18, 2023 | 10:23 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

1 / 5

ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

2 / 5
ಸುಶಾಂತ್ ನಿಧನದ ಬಳಿಕ ಹಲವು ಸಮಸ್ಯೆಗಳನ್ನು ರಿಯಾ ಚಕ್ರವರ್ತಿ ಎದುರಿಸಿದ್ದರು. ಸಿನಿಮಾಗಳಿಂದಲೂ ಬಹುತೇಕ ದೂರವೇ ಉಳಿದಿದ್ದರು.

ಸುಶಾಂತ್ ನಿಧನದ ಬಳಿಕ ಹಲವು ಸಮಸ್ಯೆಗಳನ್ನು ರಿಯಾ ಚಕ್ರವರ್ತಿ ಎದುರಿಸಿದ್ದರು. ಸಿನಿಮಾಗಳಿಂದಲೂ ಬಹುತೇಕ ದೂರವೇ ಉಳಿದಿದ್ದರು.

3 / 5
ಸುಶಾಂತ್ ಸಾವಿನ ಬಳಿಕ ಜೈಲು ಪಾಲಾಗಿದ್ದ ರಿಯಾ ವಿರುದ್ಧ ಹಲವರು ಹಲವು ಆರೋಪಗಳನ್ನು ಸಹ ಮಾಡಿದ್ದರು.

ಸುಶಾಂತ್ ಸಾವಿನ ಬಳಿಕ ಜೈಲು ಪಾಲಾಗಿದ್ದ ರಿಯಾ ವಿರುದ್ಧ ಹಲವರು ಹಲವು ಆರೋಪಗಳನ್ನು ಸಹ ಮಾಡಿದ್ದರು.

4 / 5
ರಿಯಾ ಚಕ್ರವರ್ತಿ ಇದೀಗ ಮತ್ತೆ ಸೆಟ್​ಗೆ ಬಂದಿರುವ ಬಗ್ಗೆ ಅವರ ಗೆಳೆಯರು ಆಪ್ತರು ಸಂತಸ ವ್ಯಕ್ತಪಡಿಸಿದ್ದಾರೆ.

ರಿಯಾ ಚಕ್ರವರ್ತಿ ಇದೀಗ ಮತ್ತೆ ಸೆಟ್​ಗೆ ಬಂದಿರುವ ಬಗ್ಗೆ ಅವರ ಗೆಳೆಯರು ಆಪ್ತರು ಸಂತಸ ವ್ಯಕ್ತಪಡಿಸಿದ್ದಾರೆ.

5 / 5
ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ