AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rhea Chakraborty: ಸೆಟ್​ಗೆ ಮರಳಿದ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

ಮಂಜುನಾಥ ಸಿ.
|

Updated on: Apr 18, 2023 | 10:23 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಕಿರುತೆರೆ ಮೂಲಕ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

1 / 5

ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

ಎಂಟಿವಿಯ ಜನಪ್ರಿಯ ರೋಡೀಸ್ ಶೋನ ಹೋಸ್ಟ್ ಆಗಿದ್ದಾರೆ ನಟಿ ರಿಯಾ ಚಕ್ರವರ್ತಿ

2 / 5
ಸುಶಾಂತ್ ನಿಧನದ ಬಳಿಕ ಹಲವು ಸಮಸ್ಯೆಗಳನ್ನು ರಿಯಾ ಚಕ್ರವರ್ತಿ ಎದುರಿಸಿದ್ದರು. ಸಿನಿಮಾಗಳಿಂದಲೂ ಬಹುತೇಕ ದೂರವೇ ಉಳಿದಿದ್ದರು.

ಸುಶಾಂತ್ ನಿಧನದ ಬಳಿಕ ಹಲವು ಸಮಸ್ಯೆಗಳನ್ನು ರಿಯಾ ಚಕ್ರವರ್ತಿ ಎದುರಿಸಿದ್ದರು. ಸಿನಿಮಾಗಳಿಂದಲೂ ಬಹುತೇಕ ದೂರವೇ ಉಳಿದಿದ್ದರು.

3 / 5
ಸುಶಾಂತ್ ಸಾವಿನ ಬಳಿಕ ಜೈಲು ಪಾಲಾಗಿದ್ದ ರಿಯಾ ವಿರುದ್ಧ ಹಲವರು ಹಲವು ಆರೋಪಗಳನ್ನು ಸಹ ಮಾಡಿದ್ದರು.

ಸುಶಾಂತ್ ಸಾವಿನ ಬಳಿಕ ಜೈಲು ಪಾಲಾಗಿದ್ದ ರಿಯಾ ವಿರುದ್ಧ ಹಲವರು ಹಲವು ಆರೋಪಗಳನ್ನು ಸಹ ಮಾಡಿದ್ದರು.

4 / 5
ರಿಯಾ ಚಕ್ರವರ್ತಿ ಇದೀಗ ಮತ್ತೆ ಸೆಟ್​ಗೆ ಬಂದಿರುವ ಬಗ್ಗೆ ಅವರ ಗೆಳೆಯರು ಆಪ್ತರು ಸಂತಸ ವ್ಯಕ್ತಪಡಿಸಿದ್ದಾರೆ.

ರಿಯಾ ಚಕ್ರವರ್ತಿ ಇದೀಗ ಮತ್ತೆ ಸೆಟ್​ಗೆ ಬಂದಿರುವ ಬಗ್ಗೆ ಅವರ ಗೆಳೆಯರು ಆಪ್ತರು ಸಂತಸ ವ್ಯಕ್ತಪಡಿಸಿದ್ದಾರೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ