Swami Vivekananda Death Anniversary 2024: ಯುವಕರ ಪಾಲಿನ ಸ್ಫೂರ್ತಿ ಚಿಲುಮೆ ಸ್ವಾಮಿ ವಿವೇಕಾನಂದರ ‘ವಿವೇಕ ವಾಣಿ’ ಇಲ್ಲಿದೆ

Swami Vivekananda: ಮನುಷ್ಯ ಕುಲಕ್ಕೆ ಏಕತೆಯ ಪಾಠ ಬೋಧಿಸಿದ ಮಹಾಸಂತ ಸ್ವಾಮಿ ವಿವೇಕಾನಂದರು. ಇವರ ಚಿಂತನೆಗಳು ಇಂದಿಗೂ ಯುವಜನತೆಗೆ ಸ್ಪೂರ್ತಿದಾಯಕವಾಗಿದೆ. 1863 ರ ಜನವರಿ 12 ರಂದು ಕೋಲ್ಕತ್ತಾದಲ್ಲಿ ಜನಿಸಿದ ಇವರ ನಿಜವಾದ ಹೆಸರು ನರೇಂದ್ರನಾಥ್ ದತ್. ಇಂದು ಜುಲೈ 4 ರಂದು ವಿವೇಕಾನಂದರ ಪುಣ್ಯ ಸ್ಮರಣೆಯ ದಿನ. ಪ್ರತೀ ವರ್ಷ ಜುಲೈ 4 ರಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿಯನ್ನು ಆಚರಿಸಲಾಗುತ್ತದೆ. ಸ್ಫೂರ್ತಿಯ ಚಿಲುಮೆಯ ಸ್ಫೂರ್ತಿದಾಯಕ ವಿವೇಕ ವಾಣಿಗಳು ಇಲ್ಲಿವೆ.

| Updated By: ಅಕ್ಷಯ್​ ಪಲ್ಲಮಜಲು​​

Updated on:Jul 04, 2024 | 10:16 AM

ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎನ್ನುವ ಮಾತಿನಿಂದಲೇ ಮನುಕುಲವನ್ನು ಬಡಿದ್ದೇಬಿಸಿದವರು ಸ್ವಾಮಿ ವಿವೇಕಾನಂದರು. ಭಾರತೀಯ ಸಂಸ್ಕೃತಿಯ ಹರಿಕಾರರಾಗಿದ್ದು, ಸರ್ವಶ್ರೇಷ್ಠ ವಾಗ್ನಿಯಾಗಿ ಎಲ್ಲರಿಗೂ ಚಿರಪರಿಚಿತರಾದ ಮಹಾನ್ ವ್ಯಕ್ತಿ. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನ ಕಲ್ಯಾಣ ಮತ್ತು ಶಾಂತಿಯ ಮಾರ್ಗವನ್ನು ತೋರಿಸಿದವರು ಸ್ವಾಮಿ ವಿವೇಕಾನಂದ. ಮಹಾಸಂತನಾಗಿ ಗುರುತಿಸಿಕೊಂಡ ವಿವೇಕಾನಂದರು ಜುಲೈ 4, 1902 ರಂದು ನಿಧನರಾದರು. ಇಂದಿಗೆ ನಮ್ಮ ದೇಶದ ಈ ಮಹಾನ್ ಸಂತ ಕೊನೆಯುಸಿರೆಳೆದು 122 ವರ್ಷಗಳು ಸಂದಿವೆ.

ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎನ್ನುವ ಮಾತಿನಿಂದಲೇ ಮನುಕುಲವನ್ನು ಬಡಿದ್ದೇಬಿಸಿದವರು ಸ್ವಾಮಿ ವಿವೇಕಾನಂದರು. ಭಾರತೀಯ ಸಂಸ್ಕೃತಿಯ ಹರಿಕಾರರಾಗಿದ್ದು, ಸರ್ವಶ್ರೇಷ್ಠ ವಾಗ್ನಿಯಾಗಿ ಎಲ್ಲರಿಗೂ ಚಿರಪರಿಚಿತರಾದ ಮಹಾನ್ ವ್ಯಕ್ತಿ. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನ ಕಲ್ಯಾಣ ಮತ್ತು ಶಾಂತಿಯ ಮಾರ್ಗವನ್ನು ತೋರಿಸಿದವರು ಸ್ವಾಮಿ ವಿವೇಕಾನಂದ. ಮಹಾಸಂತನಾಗಿ ಗುರುತಿಸಿಕೊಂಡ ವಿವೇಕಾನಂದರು ಜುಲೈ 4, 1902 ರಂದು ನಿಧನರಾದರು. ಇಂದಿಗೆ ನಮ್ಮ ದೇಶದ ಈ ಮಹಾನ್ ಸಂತ ಕೊನೆಯುಸಿರೆಳೆದು 122 ವರ್ಷಗಳು ಸಂದಿವೆ.

1 / 6
ಗುರು ಎಂದರೆ ವ್ಯಕ್ತಿಯಲ್ಲ, ಅದು ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಹೋರಾಟ ದೊಡ್ಡದಿದ್ದಷ್ಟೂ ಗೆಲುವು ಹೆಚ್ಚುತ್ತದೆ.

ಗುರು ಎಂದರೆ ವ್ಯಕ್ತಿಯಲ್ಲ, ಅದು ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಹೋರಾಟ ದೊಡ್ಡದಿದ್ದಷ್ಟೂ ಗೆಲುವು ಹೆಚ್ಚುತ್ತದೆ.

2 / 6
ಶಕ್ತಿಯೇ ಜೀವನ, ದೌರ್ಬಲ್ಯವೇ ಸಾವು. ವಿಸ್ತರಣೆಯೇ ಜೀವನ, ಸಂಕೋಚನವೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು, ಅನುಭವವು ವಿಶ್ವದ ಅತ್ಯುತ್ತಮ ಶಿಕ್ಷಕ.

ಶಕ್ತಿಯೇ ಜೀವನ, ದೌರ್ಬಲ್ಯವೇ ಸಾವು. ವಿಸ್ತರಣೆಯೇ ಜೀವನ, ಸಂಕೋಚನವೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು, ಅನುಭವವು ವಿಶ್ವದ ಅತ್ಯುತ್ತಮ ಶಿಕ್ಷಕ.

3 / 6
ಜ್ಞಾನದ ಬೆಳಕು ಎಲ್ಲ ಅಂಧಕಾರಗಳನ್ನು ಹೋಗಲಾಡಿಸುತ್ತದೆ, ನಮ್ಮ ದು:ಖಗಳಿಗೆ ನಾವೇ ಜವಾಬ್ದಾರರು ಬೇರಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

ಜ್ಞಾನದ ಬೆಳಕು ಎಲ್ಲ ಅಂಧಕಾರಗಳನ್ನು ಹೋಗಲಾಡಿಸುತ್ತದೆ, ನಮ್ಮ ದು:ಖಗಳಿಗೆ ನಾವೇ ಜವಾಬ್ದಾರರು ಬೇರಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

4 / 6
ಯಾವುದಾದರೂ ನಿಮ್ಮನ್ನು ದೈಹಿಕವಾಗಿ, ಬೌದ್ಧಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ದುರ್ಬಲಗೊಳಿಸಿದರೆ, ಅದನ್ನು ವಿಷದಂತೆ ತಿರಸ್ಕರಿಸಿ, ನೀವು ಬಲಶಾಲಿ ಎಂದು ಭಾವಿಸಿದರೆ, ನೀವು ಬಲಶಾಲಿಯಾಗುತ್ತೀರಿ.

ಯಾವುದಾದರೂ ನಿಮ್ಮನ್ನು ದೈಹಿಕವಾಗಿ, ಬೌದ್ಧಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ದುರ್ಬಲಗೊಳಿಸಿದರೆ, ಅದನ್ನು ವಿಷದಂತೆ ತಿರಸ್ಕರಿಸಿ, ನೀವು ಬಲಶಾಲಿ ಎಂದು ಭಾವಿಸಿದರೆ, ನೀವು ಬಲಶಾಲಿಯಾಗುತ್ತೀರಿ.

5 / 6
ಸಾಧ್ಯವೇ ಇಲ್ಲ ಅಂದುಕೊಂಡರೆ ಏನನ್ನೂ ಸಾಧಿಸಲಾಗದು. ತನ್ನಿಂದ ಸಾಧ್ಯ ಎಂದು ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಅಂದುಕೊಂಡರೆ ಏನನ್ನೂ ಸಾಧಿಸಲಾಗದು. ತನ್ನಿಂದ ಸಾಧ್ಯ ಎಂದು ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

6 / 6

Published On - 10:06 am, Thu, 4 July 24

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್