AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swami Vivekananda Death Anniversary 2024: ಯುವಕರ ಪಾಲಿನ ಸ್ಫೂರ್ತಿ ಚಿಲುಮೆ ಸ್ವಾಮಿ ವಿವೇಕಾನಂದರ ‘ವಿವೇಕ ವಾಣಿ’ ಇಲ್ಲಿದೆ

Swami Vivekananda: ಮನುಷ್ಯ ಕುಲಕ್ಕೆ ಏಕತೆಯ ಪಾಠ ಬೋಧಿಸಿದ ಮಹಾಸಂತ ಸ್ವಾಮಿ ವಿವೇಕಾನಂದರು. ಇವರ ಚಿಂತನೆಗಳು ಇಂದಿಗೂ ಯುವಜನತೆಗೆ ಸ್ಪೂರ್ತಿದಾಯಕವಾಗಿದೆ. 1863 ರ ಜನವರಿ 12 ರಂದು ಕೋಲ್ಕತ್ತಾದಲ್ಲಿ ಜನಿಸಿದ ಇವರ ನಿಜವಾದ ಹೆಸರು ನರೇಂದ್ರನಾಥ್ ದತ್. ಇಂದು ಜುಲೈ 4 ರಂದು ವಿವೇಕಾನಂದರ ಪುಣ್ಯ ಸ್ಮರಣೆಯ ದಿನ. ಪ್ರತೀ ವರ್ಷ ಜುಲೈ 4 ರಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿಯನ್ನು ಆಚರಿಸಲಾಗುತ್ತದೆ. ಸ್ಫೂರ್ತಿಯ ಚಿಲುಮೆಯ ಸ್ಫೂರ್ತಿದಾಯಕ ವಿವೇಕ ವಾಣಿಗಳು ಇಲ್ಲಿವೆ.

ಸಾಯಿನಂದಾ
| Edited By: |

Updated on:Jul 04, 2024 | 10:16 AM

Share
ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎನ್ನುವ ಮಾತಿನಿಂದಲೇ ಮನುಕುಲವನ್ನು ಬಡಿದ್ದೇಬಿಸಿದವರು ಸ್ವಾಮಿ ವಿವೇಕಾನಂದರು. ಭಾರತೀಯ ಸಂಸ್ಕೃತಿಯ ಹರಿಕಾರರಾಗಿದ್ದು, ಸರ್ವಶ್ರೇಷ್ಠ ವಾಗ್ನಿಯಾಗಿ ಎಲ್ಲರಿಗೂ ಚಿರಪರಿಚಿತರಾದ ಮಹಾನ್ ವ್ಯಕ್ತಿ. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನ ಕಲ್ಯಾಣ ಮತ್ತು ಶಾಂತಿಯ ಮಾರ್ಗವನ್ನು ತೋರಿಸಿದವರು ಸ್ವಾಮಿ ವಿವೇಕಾನಂದ. ಮಹಾಸಂತನಾಗಿ ಗುರುತಿಸಿಕೊಂಡ ವಿವೇಕಾನಂದರು ಜುಲೈ 4, 1902 ರಂದು ನಿಧನರಾದರು. ಇಂದಿಗೆ ನಮ್ಮ ದೇಶದ ಈ ಮಹಾನ್ ಸಂತ ಕೊನೆಯುಸಿರೆಳೆದು 122 ವರ್ಷಗಳು ಸಂದಿವೆ.

ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎನ್ನುವ ಮಾತಿನಿಂದಲೇ ಮನುಕುಲವನ್ನು ಬಡಿದ್ದೇಬಿಸಿದವರು ಸ್ವಾಮಿ ವಿವೇಕಾನಂದರು. ಭಾರತೀಯ ಸಂಸ್ಕೃತಿಯ ಹರಿಕಾರರಾಗಿದ್ದು, ಸರ್ವಶ್ರೇಷ್ಠ ವಾಗ್ನಿಯಾಗಿ ಎಲ್ಲರಿಗೂ ಚಿರಪರಿಚಿತರಾದ ಮಹಾನ್ ವ್ಯಕ್ತಿ. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನ ಕಲ್ಯಾಣ ಮತ್ತು ಶಾಂತಿಯ ಮಾರ್ಗವನ್ನು ತೋರಿಸಿದವರು ಸ್ವಾಮಿ ವಿವೇಕಾನಂದ. ಮಹಾಸಂತನಾಗಿ ಗುರುತಿಸಿಕೊಂಡ ವಿವೇಕಾನಂದರು ಜುಲೈ 4, 1902 ರಂದು ನಿಧನರಾದರು. ಇಂದಿಗೆ ನಮ್ಮ ದೇಶದ ಈ ಮಹಾನ್ ಸಂತ ಕೊನೆಯುಸಿರೆಳೆದು 122 ವರ್ಷಗಳು ಸಂದಿವೆ.

1 / 6
ಗುರು ಎಂದರೆ ವ್ಯಕ್ತಿಯಲ್ಲ, ಅದು ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಹೋರಾಟ ದೊಡ್ಡದಿದ್ದಷ್ಟೂ ಗೆಲುವು ಹೆಚ್ಚುತ್ತದೆ.

ಗುರು ಎಂದರೆ ವ್ಯಕ್ತಿಯಲ್ಲ, ಅದು ಒಂದು ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಹೋರಾಟ ದೊಡ್ಡದಿದ್ದಷ್ಟೂ ಗೆಲುವು ಹೆಚ್ಚುತ್ತದೆ.

2 / 6
ಶಕ್ತಿಯೇ ಜೀವನ, ದೌರ್ಬಲ್ಯವೇ ಸಾವು. ವಿಸ್ತರಣೆಯೇ ಜೀವನ, ಸಂಕೋಚನವೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು, ಅನುಭವವು ವಿಶ್ವದ ಅತ್ಯುತ್ತಮ ಶಿಕ್ಷಕ.

ಶಕ್ತಿಯೇ ಜೀವನ, ದೌರ್ಬಲ್ಯವೇ ಸಾವು. ವಿಸ್ತರಣೆಯೇ ಜೀವನ, ಸಂಕೋಚನವೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು, ಅನುಭವವು ವಿಶ್ವದ ಅತ್ಯುತ್ತಮ ಶಿಕ್ಷಕ.

3 / 6
ಜ್ಞಾನದ ಬೆಳಕು ಎಲ್ಲ ಅಂಧಕಾರಗಳನ್ನು ಹೋಗಲಾಡಿಸುತ್ತದೆ, ನಮ್ಮ ದು:ಖಗಳಿಗೆ ನಾವೇ ಜವಾಬ್ದಾರರು ಬೇರಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

ಜ್ಞಾನದ ಬೆಳಕು ಎಲ್ಲ ಅಂಧಕಾರಗಳನ್ನು ಹೋಗಲಾಡಿಸುತ್ತದೆ, ನಮ್ಮ ದು:ಖಗಳಿಗೆ ನಾವೇ ಜವಾಬ್ದಾರರು ಬೇರಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

4 / 6
ಯಾವುದಾದರೂ ನಿಮ್ಮನ್ನು ದೈಹಿಕವಾಗಿ, ಬೌದ್ಧಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ದುರ್ಬಲಗೊಳಿಸಿದರೆ, ಅದನ್ನು ವಿಷದಂತೆ ತಿರಸ್ಕರಿಸಿ, ನೀವು ಬಲಶಾಲಿ ಎಂದು ಭಾವಿಸಿದರೆ, ನೀವು ಬಲಶಾಲಿಯಾಗುತ್ತೀರಿ.

ಯಾವುದಾದರೂ ನಿಮ್ಮನ್ನು ದೈಹಿಕವಾಗಿ, ಬೌದ್ಧಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ದುರ್ಬಲಗೊಳಿಸಿದರೆ, ಅದನ್ನು ವಿಷದಂತೆ ತಿರಸ್ಕರಿಸಿ, ನೀವು ಬಲಶಾಲಿ ಎಂದು ಭಾವಿಸಿದರೆ, ನೀವು ಬಲಶಾಲಿಯಾಗುತ್ತೀರಿ.

5 / 6
ಸಾಧ್ಯವೇ ಇಲ್ಲ ಅಂದುಕೊಂಡರೆ ಏನನ್ನೂ ಸಾಧಿಸಲಾಗದು. ತನ್ನಿಂದ ಸಾಧ್ಯ ಎಂದು ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಅಂದುಕೊಂಡರೆ ಏನನ್ನೂ ಸಾಧಿಸಲಾಗದು. ತನ್ನಿಂದ ಸಾಧ್ಯ ಎಂದು ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

6 / 6

Published On - 10:06 am, Thu, 4 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ