ಕಲ್ಲು ನಾಗರಕ್ಕೆ ಹಾಲು ಎರೆಯುವುದನ್ನು ತಡೆಯಲು 26 ವರ್ಷಗಳಿಂದ ಸ್ವಾಮೀಜಿ ವಿನೂತನ ಪ್ರಯತ್ನ
ಇದು ಹೇಳಿ- ಕೇಳಿ ಶ್ರಾವಣ ಮಾಸ. ಶ್ರಾವಣ ಅಂದ್ರೆ ಇಡೀ ತಿಂಗಳು ಹಬ್ಬದ ವಾತಾವಣ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ನಾಗರ ಪಂಚಮಿ ಪ್ರಸಿದ್ಧಿ ಪಡೆದಿದೆ. ಇನ್ನೇನು ನಾಗರ ಪಂಚಮಿ ಬರಲಿದೆ. ಕಲ್ಲು ನಾಗರಕ್ಕೆ ಸಾವಿರಾರು ಲೀಟರ್ ಹಾಲು ಸುರಿಯುವುದು ಮಾಮೂಲು. ಇದನ್ನ ತಡೆಯಲು ಸ್ವಾಮೀಜಿಯೊಬ್ಬರು 26ವರ್ಷಗಳಿಂದ ವಿನೂತನ ಕಾರ್ಯಕ್ರಮದ ಮೂಲಕ ಪ್ರಯತ್ನಿಸುತ್ತಿದ್ದಾರೆ. ಇಲ್ಲಿದೆ ನೋಡಿ ಆ ವಿಶೇಷ ಪ್ರಯತ್ನ.

1 / 6

2 / 6

3 / 6

4 / 6

5 / 6

6 / 6