AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಯಾತ್ರೆ ಕೈಗೊಂಡ ಸ್ವಾಮೀಜಿಗಳು: ದಾರಿಯುದ್ದಕ್ಕೂ 100,008 ಮರಗಳು ನೆಡಲು ಮುಂದಾದ ಉತ್ತರಾಖಂಡ ಸಚಿವ

ಮಹಾಮಂಡಲೇಶ್ವರ ಅವಧೂತ್ ಆನಂದ್ ಅರುಣ್ ಗಿರಿ ಮಹಾರಾಜಿ ಮತ್ತು ಮಹಾಮಂಡಲೇಶ್ವರ 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನಾನದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆ ಕೈಗೊಳ್ಳಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 11:03 PM

Share
ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ 
ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

1 / 5
ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು
ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು 
ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

2 / 5
ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು
ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ
100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ 100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

3 / 5
ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ 
ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

4 / 5
ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು 
ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ 
ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು
ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ