AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಯಾತ್ರೆ ಕೈಗೊಂಡ ಸ್ವಾಮೀಜಿಗಳು: ದಾರಿಯುದ್ದಕ್ಕೂ 100,008 ಮರಗಳು ನೆಡಲು ಮುಂದಾದ ಉತ್ತರಾಖಂಡ ಸಚಿವ

ಮಹಾಮಂಡಲೇಶ್ವರ ಅವಧೂತ್ ಆನಂದ್ ಅರುಣ್ ಗಿರಿ ಮಹಾರಾಜಿ ಮತ್ತು ಮಹಾಮಂಡಲೇಶ್ವರ 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನಾನದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆ ಕೈಗೊಳ್ಳಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 11:03 PM

Share
ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ 
ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

1 / 5
ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು
ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು 
ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

2 / 5
ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು
ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ
100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ 100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

3 / 5
ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ 
ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

4 / 5
ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು 
ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ 
ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು
ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ