AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಯಾತ್ರೆ ಕೈಗೊಂಡ ಸ್ವಾಮೀಜಿಗಳು: ದಾರಿಯುದ್ದಕ್ಕೂ 100,008 ಮರಗಳು ನೆಡಲು ಮುಂದಾದ ಉತ್ತರಾಖಂಡ ಸಚಿವ

ಮಹಾಮಂಡಲೇಶ್ವರ ಅವಧೂತ್ ಆನಂದ್ ಅರುಣ್ ಗಿರಿ ಮಹಾರಾಜಿ ಮತ್ತು ಮಹಾಮಂಡಲೇಶ್ವರ 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನಾನದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆ ಕೈಗೊಳ್ಳಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 11:03 PM

Share
ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ 
ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

1 / 5
ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು
ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು 
ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

2 / 5
ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು
ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ
100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ 100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

3 / 5
ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ 
ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

4 / 5
ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು 
ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ 
ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು
ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ