ಕಾಶಿ ಯಾತ್ರೆ ಕೈಗೊಂಡ ಸ್ವಾಮೀಜಿಗಳು: ದಾರಿಯುದ್ದಕ್ಕೂ 100,008 ಮರಗಳು ನೆಡಲು ಮುಂದಾದ ಉತ್ತರಾಖಂಡ ಸಚಿವ

Updated on: May 28, 2023 | 11:03 PM

ಮಹಾಮಂಡಲೇಶ್ವರ ಅವಧೂತ್ ಆನಂದ್ ಅರುಣ್ ಗಿರಿ ಮಹಾರಾಜಿ ಮತ್ತು ಮಹಾಮಂಡಲೇಶ್ವರ 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನಾನದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆ ಕೈಗೊಳ್ಳಲಾಗಿದೆ.

1 / 5
ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ 
ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

ರಿಷಿಕೇಶ್ ಮೂಲದ ಜುನಾ ಅಖಾರಾದ ಮಹಾಮಂಡಲೇಶ್ವರ ಅವಧೂತ್ ಅರುಣ್​ ಗುರು ಜಿ ಮಹಾರಾಜ್​​ ಮತ್ತು 1008 ಅನಂತ ವಿಭೂಷಿತ್ ಸ್ವಾಮಿ ಶ್ರೀ ನಾರಾಯಣ್ ನನಾದ್ ಗಿರಿಜಿ ಮಹಾರಾಜ್ ಜಿ ನೇತೃತ್ವದಲ್ಲಿ ಕಾಶಿ ಯಾತ್ರೆಯನ್ನು ಕೈಗೊಳ್ಳಲಾಗಿದೆ.

2 / 5

ಉತ್ತರಾಖಂಡ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದ್ದು, ಮುಂಚಿತವಾಗಿ ಇಂದು ಪೂಜೆ ಮಾಡುವ ಮೂಲಕ ಯಾತ್ರೆಯನ್ನು ಆರಂಭಿಸಲಾಗಿದೆ.

3 / 5

ಅಭಿವೃದ್ಧಿ ಪ್ರಾಧಿಕಾರ ಸಚಿವ ಪ್ರೇಮ್ ಚಂದ್ ಅಗರ್ ವಾಲ್ ಮತ್ತು ಮೇಯರ್ ಅನಿತಾ ಮಾಮ ಗೈನ್ ಅವರು ಯಾತ್ರೆಗೆ ಕೈಜೋಡಿಸಿದ್ದು, ದಾರಿಯುದ್ದಕ್ಕೂ 100,008 ಮರಗಳನ್ನು ನೆಡಲು ಸಹಕರಿಸಿದ್ದಾರೆ.

4 / 5

ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡುತ್ತಿರುವ ಸೈನಿಕರು ಮತ್ತು ಹುತಾತ್ಮರ ಶಾಂತಿಗಾಗಿ ರಿಷಿಕೇಶದಿಂದ 1008 ಕಳಶಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

5 / 5

ಯಾತ್ರೆಯ ಕೊನೆಯಲ್ಲಿ, ಪವಿತ್ರ ಗಂಗಾ ನದಿಯಿಂದ 1008 ಕಲಶ ನೀರನ್ನು ಬಳಸಿಕೊಂಡು ಅಭಿಷೇಕವನ್ನು ಮಾಡುತ್ತೇವೆ. ಈ ಕಾಶಿ ಯಾತ್ರೆ ಎಲ್ಲರಲ್ಲಿ ಶಾಂತಿ ಮೂಡಿಸಲಿ, ಒಗ್ಗಟ್ಟಿನ ಬಂಧಗಳನ್ನು ಬೆಳೆಯಲಿ ಎಂದು ಅವಧೂತ್ ಅರುಣ್​ ಗುರು ಜಿ ಮಹಾರಾಜ್​ ಹೇಳಿದ್ದಾರೆ.

Loading...
Unable to load recommendations.
Follow Us