Swara Bhaskar: ಸೈಲೆಂಟ್​ ಆಗಿ ಮದುವೆ ಆದ ನಟಿ ಸ್ವರಾ ಭಾಸ್ಕರ್​; ಪತಿ ಫಹಾದ್​ ಅಹ್ಮದ್​ ಜತೆಗಿನ ಫೋಟೋ ವೈರಲ್​

Swara Bhaskar Marriage Photos: ಸ್ವರಾ ಭಾಸ್ಕರ್​ ಅವರು ಸಡನ್​ ಆಗಿ ಮದುವೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪ್ರಿಯಕರ ಫಹಾದ್​ ಅಹ್ಮದ್​ ಜೊತೆ ಅವರ ವಿವಾಹ ನೆರವೇರಿದೆ.

|

Updated on:Feb 16, 2023 | 10:51 PM

ನಟಿ ಸ್ವರಾ ಭಾಸ್ಕರ್​ ಅವರು ಏಕಾಏಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಸರ್ಪ್ರೈಸ್​ ನೀಡಿದ್ದಾರೆ. ಅವರ ಈ ನಡೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ನಟಿ ಸ್ವರಾ ಭಾಸ್ಕರ್​ ಅವರು ಏಕಾಏಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಸರ್ಪ್ರೈಸ್​ ನೀಡಿದ್ದಾರೆ. ಅವರ ಈ ನಡೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

1 / 5
ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫಹಾದ್​ ಅಹ್ಮದ್​ ಜೊತೆ ಸ್ವರಾ ಭಾಸ್ಕರ್​ ಅವರ ಮದುವೆ ನೆರವೇರಿದೆ. ರಿಜಿಸ್ಟರ್​ ಮ್ಯಾರೇಜ್​ ಮಾಡಿಕೊಳ್ಳುವ ಮೂಲಕ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫಹಾದ್​ ಅಹ್ಮದ್​ ಜೊತೆ ಸ್ವರಾ ಭಾಸ್ಕರ್​ ಅವರ ಮದುವೆ ನೆರವೇರಿದೆ. ರಿಜಿಸ್ಟರ್​ ಮ್ಯಾರೇಜ್​ ಮಾಡಿಕೊಳ್ಳುವ ಮೂಲಕ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

2 / 5
ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಒಂದಷ್ಟು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರವನ್ನು ಅವರಿಬ್ಬರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಸಡನ್​ ಆಗಿ ಮದುವೆ ಸುದ್ದಿ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಒಂದಷ್ಟು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರವನ್ನು ಅವರಿಬ್ಬರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಸಡನ್​ ಆಗಿ ಮದುವೆ ಸುದ್ದಿ ಹಂಚಿಕೊಂಡಿದ್ದಾರೆ.

3 / 5
ಅಂತರ್ ಧರ್ಮೀಯ ವಿವಾಹ ಆಗಿರುವುದರಿಂದ ಕೆಲವರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ. ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ. ಅವುಗಳಿಗೆ ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಅಂತರ್ ಧರ್ಮೀಯ ವಿವಾಹ ಆಗಿರುವುದರಿಂದ ಕೆಲವರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ. ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ. ಅವುಗಳಿಗೆ ಸ್ವರಾ ಭಾಸ್ಕರ್​ ಮತ್ತು ಫಹಾದ್​ ಅಹ್ಮದ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

4 / 5
ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ಸ್ವರಾ ಭಾಸ್ಕರ್​ ನಟಿಸಿದ್ದಾರೆ. ಚಿಕ್ಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ದೇಶದಲ್ಲಿನ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಮೂಲಕ ಅವರು ಅನೇಕ ಬಾರಿ ವಿವಾದ ಮೈಮೇಲೆ ಎಳೆದುಕೊಂಡಿದ್ದೂ ಇದೆ.

ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ಸ್ವರಾ ಭಾಸ್ಕರ್​ ನಟಿಸಿದ್ದಾರೆ. ಚಿಕ್ಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ದೇಶದಲ್ಲಿನ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಮೂಲಕ ಅವರು ಅನೇಕ ಬಾರಿ ವಿವಾದ ಮೈಮೇಲೆ ಎಳೆದುಕೊಂಡಿದ್ದೂ ಇದೆ.

5 / 5

Published On - 10:51 pm, Thu, 16 February 23

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು