AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | Perseverance Rover: ಮಂಗಳನ ಅಂಗಳದಲ್ಲಿ ಹೆಜ್ಜೆಯೂರಿದ ನಾಸಾ ನೌಕೆ; ತಜ್ಞರ ತಂಡದಲ್ಲಿ ಭಾರತೀಯ ಮೂಲದ ಮಹಿಳೆ!

Perseverance Rover: ಜುಲೈ 30ರಂದು ಹೊರಟ ರೋವರ್, 203 ದಿನಗಳ ಸುದೀರ್ಘ ಪ್ರಯಾಣದ ಬಳಿಕ 293 ಮಿಲಿಯನ್ ಮೈಲು (472 ಮಿಲಿಯನ್ ಕಿ.ಮೀ.) ದೂರ ಸಾಗಿ ಮಂಗಳ ಗ್ರಹವನ್ನು ಯಶಸ್ವಿಯಾಗಿ ಸ್ಪರ್ಶಿಸಿದೆ. ಫ್ಲೋರಿಡಾದ ಕೇಪ್ ಕ್ಯಾನವೆರಲ್​ನಿಂದ ಈ ಬಾಹ್ಯಾಕಾಶ ನೌಕೆಯು ಉಡಾವಣೆಗೊಂಡಿತ್ತು.

guruganesh bhat
| Updated By: ganapathi bhat|

Updated on:Feb 24, 2021 | 7:57 PM

Share
ಗುರುವಾರ ಸ್ಥಳೀಯ ಸಮಯ ಮಧ್ಯಾಹ್ನ 3.35ಕ್ಕೆ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್​ನ (NASA) ಅತಿದೊಡ್ಡ ಹಾಗೂ ಅತ್ಯಾಧುನಿಕ ಪರ್ಸೆವೆರೆನ್ಸ್ ರೋವರ್ (Perseverance Rover), ಬಾಹ್ಯಾಕಾಶ ನೌಕೆ ನಾಸಾ ರೋವರ್ ಮಂಗಳ ಗ್ರಹದ ಮೇಲೆ ಕಾಲಿರಿಸಿದೆ. ಈ ಸಾಧನೆ ನೆರವೇರುತ್ತಲೇ ನಾಸಾದ ತಂತ್ರಜ್ಞರು ಸಂಭ್ರಮ ಹಂಚಿಕೊಂಡರು.

ಗುರುವಾರ ಸ್ಥಳೀಯ ಸಮಯ ಮಧ್ಯಾಹ್ನ 3.35ಕ್ಕೆ ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್​ನ (NASA) ಅತಿದೊಡ್ಡ ಹಾಗೂ ಅತ್ಯಾಧುನಿಕ ಪರ್ಸೆವೆರೆನ್ಸ್ ರೋವರ್ (Perseverance Rover), ಬಾಹ್ಯಾಕಾಶ ನೌಕೆ ನಾಸಾ ರೋವರ್ ಮಂಗಳ ಗ್ರಹದ ಮೇಲೆ ಕಾಲಿರಿಸಿದೆ. ಈ ಸಾಧನೆ ನೆರವೇರುತ್ತಲೇ ನಾಸಾದ ತಂತ್ರಜ್ಞರು ಸಂಭ್ರಮ ಹಂಚಿಕೊಂಡರು.

1 / 5
ಇದು ನಾಸಾದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದ್ದು, ಮಂಗಳ ಗ್ರಹದಲ್ಲಿ ಜೀವಗಳ ಇರುವಿಕೆಯ ಕುರುಹು ಹುಡುಕಲಿದೆ. ಅಧಿಕೃತ ಮಾಹಿತಿಯಂತೆ ಮಂಗಳ ಗ್ರಹದಿಂದ ಮಾದರಿಗಳನ್ನು ಸಂಗ್ರಹಿಸಿ ಭೂಮಿಗೆ ಹಿಂದಿರುಗಿಸುವ ಯೋಜನೆಯನ್ನು ಕೂಡ ನಾಸಾ ಹೊಂದಿದೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಾಸಾದ ಸಾಧನೆಯ ಕ್ಷಣಗಳನ್ನು ವೀಕ್ಷಿಸಿದರು.

ಇದು ನಾಸಾದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದ್ದು, ಮಂಗಳ ಗ್ರಹದಲ್ಲಿ ಜೀವಗಳ ಇರುವಿಕೆಯ ಕುರುಹು ಹುಡುಕಲಿದೆ. ಅಧಿಕೃತ ಮಾಹಿತಿಯಂತೆ ಮಂಗಳ ಗ್ರಹದಿಂದ ಮಾದರಿಗಳನ್ನು ಸಂಗ್ರಹಿಸಿ ಭೂಮಿಗೆ ಹಿಂದಿರುಗಿಸುವ ಯೋಜನೆಯನ್ನು ಕೂಡ ನಾಸಾ ಹೊಂದಿದೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಾಸಾದ ಸಾಧನೆಯ ಕ್ಷಣಗಳನ್ನು ವೀಕ್ಷಿಸಿದರು.

2 / 5
ಮಂಗಳಯಾನವನ್ನು ಯಶಸ್ವಿಯಾಗಿಸಿದ ನಾಸಾ ವಿಜ್ಞಾನಿಗಳ ತಂಡದಲ್ಲಿದ್ದ ಭಾರತೀಯ ಮೂಲದ ಸದಸ್ಯೆ ಡಾ. ಸ್ವಾತಿ ಮೋಹನ್.

swati mohan indian american scientist who worked in nasa for mars perseverance rover

3 / 5
ಮಂಗಳನ ಅಂಗಳದಲ್ಲಿ  ಇಳಿಯುವ ವೇಳೆ ಮೊದಲ ಚಿತ್ರಗಳನ್ನು  ಅತಿದೊಡ್ಡ ಹಾಗೂ ಅತ್ಯಾಧುನಿಕ ಪರ್ಸೆವೆರೆನ್ಸ್ ರೋವರ್ (Perseverance Rover), ಬಾಹ್ಯಾಕಾಶ ನೌಕೆ ನಾಸಾದ ಕಚೇರಿಗೆ ಕಳಿಸಿತು. ಈ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಂಗಳನ ಅಂಗಳದಲ್ಲಿ ಇಳಿಯುವ ವೇಳೆ ಮೊದಲ ಚಿತ್ರಗಳನ್ನು ಅತಿದೊಡ್ಡ ಹಾಗೂ ಅತ್ಯಾಧುನಿಕ ಪರ್ಸೆವೆರೆನ್ಸ್ ರೋವರ್ (Perseverance Rover), ಬಾಹ್ಯಾಕಾಶ ನೌಕೆ ನಾಸಾದ ಕಚೇರಿಗೆ ಕಳಿಸಿತು. ಈ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

4 / 5
ರೋವರ್​ನ ಆ್ಯಲ್ಟಿಟ್ಯೂಡ್  (Altitude) ಕಂಟ್ರೋಲ್ ಹಾಗೂ ಲ್ಯಾಂಡಿಂಗ್ ಸಿಸ್ಟಮ್​ನ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿದವರು ಡಾ. ಸ್ವಾತಿ. ಮೋಹನ್​ಗೆ ಭಾರತದಾದ್ಯಂತ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ. ದೇಶವೇ ಹೆಮ್ಮೆ ಪಡುವ ಸಾಧನೆಯನ್ನು ಅವರು ನಾಸಾ ತಂಡದಲ್ಲಿ ಮಾಡಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ರೋವರ್​ನ ಆ್ಯಲ್ಟಿಟ್ಯೂಡ್ (Altitude) ಕಂಟ್ರೋಲ್ ಹಾಗೂ ಲ್ಯಾಂಡಿಂಗ್ ಸಿಸ್ಟಮ್​ನ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿದವರು ಡಾ. ಸ್ವಾತಿ. ಮೋಹನ್​ಗೆ ಭಾರತದಾದ್ಯಂತ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ. ದೇಶವೇ ಹೆಮ್ಮೆ ಪಡುವ ಸಾಧನೆಯನ್ನು ಅವರು ನಾಸಾ ತಂಡದಲ್ಲಿ ಮಾಡಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

5 / 5

Published On - 1:30 pm, Fri, 19 February 21

ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು