Sign In

By signing in or creating an account, you agree with Associated Broadcasting Company's Terms & Conditions and Privacy Policy.

Swetha Changappa: ಕಿರುತೆರೆಯಲ್ಲಿ 20 ವರ್ಷ ಪೂರೈಸಿದ ಶ್ವೇತಾ ಚಂಗಪ್ಪ; ಸಿನಿಮಾದಲ್ಲೂ ನಟಿಯ ಯಶಸ್ವಿ ಪಯಣ

ಶ್ವೇತಾ ಚಂಗಪ್ಪ ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ನಟಿಯಾಗಿ, ನಿರೂಪಕಿಯಾಗಿ, ರಿಯಾಲಿಟಿ ಶೋ ಸ್ಪರ್ಧಿಯಾಗಿ ಅವರು ವೀಕ್ಷಕರ ಮನ ಗೆದ್ದಿದ್ದಾರೆ.

ಮದನ್​ ಕುಮಾರ್​
|

Updated on: Jan 28, 2023 | 8:30 AM

ಖ್ಯಾತ ನಟಿ ಶ್ವೇತಾ ಚಂಗಪ್ಪ ಅವರು ಬಣ್ಣದ ಲೋಕದಲ್ಲಿ 20 ವರ್ಷಗಳ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅದಕ್ಕಾಗಿ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಖ್ಯಾತ ನಟಿ ಶ್ವೇತಾ ಚಂಗಪ್ಪ ಅವರು ಬಣ್ಣದ ಲೋಕದಲ್ಲಿ 20 ವರ್ಷಗಳ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅದಕ್ಕಾಗಿ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

1 / 7
‘ಸುಮತಿ’, ‘ಕಾದಂಬರಿ’, ‘ಸುಕನ್ಯಾ’, ‘ಅರುಂಧತಿ’, ‘ಸಂಗೀತಾ’ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಶ್ವೇತಾ ಚಂಗಪ್ಪ ಅವರು ವೀಕ್ಷಕರನ್ನು ರಂಜಿಸಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

‘ಸುಮತಿ’, ‘ಕಾದಂಬರಿ’, ‘ಸುಕನ್ಯಾ’, ‘ಅರುಂಧತಿ’, ‘ಸಂಗೀತಾ’ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಶ್ವೇತಾ ಚಂಗಪ್ಪ ಅವರು ವೀಕ್ಷಕರನ್ನು ರಂಜಿಸಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

2 / 7
ಧಾರಾವಾಹಿ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲೂ ಅವರು ಭಾಗವಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 2’, ‘ಹಾಕು ಹೆಜ್ಜೆ ಹಾಕು’, ‘ಕುಣಿಯೋಣು ಬಾರ’, ‘ಡಾನ್ಸಿಂಗ್ ಸ್ಟಾರ್​’, ‘ಮಜಾ ಟಾಕೀಸ್​’ ಮುಂತಾದ ಕಾರ್ಯಕ್ರಮಗಳಿಂದ ಅವರು ಮನೆಮಾತಾಗಿದ್ದಾರೆ.

ಧಾರಾವಾಹಿ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲೂ ಅವರು ಭಾಗವಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 2’, ‘ಹಾಕು ಹೆಜ್ಜೆ ಹಾಕು’, ‘ಕುಣಿಯೋಣು ಬಾರ’, ‘ಡಾನ್ಸಿಂಗ್ ಸ್ಟಾರ್​’, ‘ಮಜಾ ಟಾಕೀಸ್​’ ಮುಂತಾದ ಕಾರ್ಯಕ್ರಮಗಳಿಂದ ಅವರು ಮನೆಮಾತಾಗಿದ್ದಾರೆ.

3 / 7
ನಿರೂಪಕಿ ಆಗಿಯೂ ಶ್ವೇತಾ ಚಂಗಪ್ಪ ಫೇಮಸ್​. ‘ಯಾರಿಗುಂಟು ಯಾರಿಗಿಲ್ಲ’, ‘ಡ್ಯಾನ್ಸ್​ ಡ್ಯಾನ್ಸ್​ ಜೂನಿಯರ್ಸ್​’, ‘ಜೋಡಿ ನಂಬರ್​ 1’, ‘ಸೂಪರ್​ ಕ್ವೀನ್​’ ಮುಂತಾದ ಕಾರ್ಯಕ್ರಮಗಳ ನಿರೂಪಣೆ ಮಾಡಿದ ಅನುಭವವೂ ಅವರಿಗೆ ಇದೆ. ಹಲವು ಪ್ರಶಸ್ತಿ ಪ್ರದಾನ ಸಮಾರಂಭಗಳನ್ನೂ ನಡೆಸಿಕೊಟ್ಟಿದ್ದಾರೆ.

ನಿರೂಪಕಿ ಆಗಿಯೂ ಶ್ವೇತಾ ಚಂಗಪ್ಪ ಫೇಮಸ್​. ‘ಯಾರಿಗುಂಟು ಯಾರಿಗಿಲ್ಲ’, ‘ಡ್ಯಾನ್ಸ್​ ಡ್ಯಾನ್ಸ್​ ಜೂನಿಯರ್ಸ್​’, ‘ಜೋಡಿ ನಂಬರ್​ 1’, ‘ಸೂಪರ್​ ಕ್ವೀನ್​’ ಮುಂತಾದ ಕಾರ್ಯಕ್ರಮಗಳ ನಿರೂಪಣೆ ಮಾಡಿದ ಅನುಭವವೂ ಅವರಿಗೆ ಇದೆ. ಹಲವು ಪ್ರಶಸ್ತಿ ಪ್ರದಾನ ಸಮಾರಂಭಗಳನ್ನೂ ನಡೆಸಿಕೊಟ್ಟಿದ್ದಾರೆ.

4 / 7
ಶ್ವೇತಾ ಚಂಗಪ್ಪ ಅವರು ಕಿರುತೆರೆಗೆ ಮಾತ್ರ ಸೀಮಿತವಾಗಿಲ್ಲ. ಸಿನಿಮಾ ಲೋಕದಲ್ಲೂ ಅವರು ಸಕ್ರಿಯರಾಗಿದ್ದಾರೆ. ‘ವರ್ಷಾ’, ‘ತಂಗಿಗಾಗಿ’, ‘ವೇದ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ವೇದ’ ಚಿತ್ರದಲ್ಲಿ ಅವರು ಮಾಡಿದ ಪಾತ್ರ ಜನಮೆಚ್ಚುಗೆ ಗಳಿಸಿದೆ.

ಶ್ವೇತಾ ಚಂಗಪ್ಪ ಅವರು ಕಿರುತೆರೆಗೆ ಮಾತ್ರ ಸೀಮಿತವಾಗಿಲ್ಲ. ಸಿನಿಮಾ ಲೋಕದಲ್ಲೂ ಅವರು ಸಕ್ರಿಯರಾಗಿದ್ದಾರೆ. ‘ವರ್ಷಾ’, ‘ತಂಗಿಗಾಗಿ’, ‘ವೇದ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ವೇದ’ ಚಿತ್ರದಲ್ಲಿ ಅವರು ಮಾಡಿದ ಪಾತ್ರ ಜನಮೆಚ್ಚುಗೆ ಗಳಿಸಿದೆ.

5 / 7
ಬಣ್ಣದ ಲೋಕದಲ್ಲಿ 20 ವರ್ಷಗಳನ್ನು ಪೂರೈಸುವುದು ಎಂದರೆ ತಮಾಷೆಯೇ ಅಲ್ಲ. ಮೊದಲ ದಿನದಿಂದ ಇಂದಿನ ತನಕ ಡಿಮ್ಯಾಂಡ್​ ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಅದಕ್ಕಾಗಿ ಶ್ವೇತಾ ಚಂಗಪ್ಪ ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಬಣ್ಣದ ಲೋಕದಲ್ಲಿ 20 ವರ್ಷಗಳನ್ನು ಪೂರೈಸುವುದು ಎಂದರೆ ತಮಾಷೆಯೇ ಅಲ್ಲ. ಮೊದಲ ದಿನದಿಂದ ಇಂದಿನ ತನಕ ಡಿಮ್ಯಾಂಡ್​ ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಅದಕ್ಕಾಗಿ ಶ್ವೇತಾ ಚಂಗಪ್ಪ ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

6 / 7
ಈ ಸುದೀರ್ಘ ಜರ್ನಿಯಲ್ಲಿ ತಮಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಶ್ವೇತಾ ಚಂಗಪ್ಪ ಅವರು ಧನ್ಯವಾದ ಅರ್ಪಿಸಿದ್ದಾರೆ. ಕೇಕ್​ ಕತ್ತರಿಸುವ ಮೂಲಕ ಅವರು ಸಂಭ್ರಮಿಸಿದ್ದಾರೆ. ತಾವು ನಡೆದು ಬಂದ ಹಾದಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಮೆಲುಕು ಹಾಕಿದ್ದಾರೆ.

ಈ ಸುದೀರ್ಘ ಜರ್ನಿಯಲ್ಲಿ ತಮಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಶ್ವೇತಾ ಚಂಗಪ್ಪ ಅವರು ಧನ್ಯವಾದ ಅರ್ಪಿಸಿದ್ದಾರೆ. ಕೇಕ್​ ಕತ್ತರಿಸುವ ಮೂಲಕ ಅವರು ಸಂಭ್ರಮಿಸಿದ್ದಾರೆ. ತಾವು ನಡೆದು ಬಂದ ಹಾದಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಮೆಲುಕು ಹಾಕಿದ್ದಾರೆ.

7 / 7
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್