AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಗ್ಲಾಮರ್ ಅವತಾರ ತಾಳಿದ ತಾಪ್ಸೀ ಪನ್ನು; ಹೊಸ ತಂತ್ರದ ಮೊರೆ ಹೋದ ನಟಿ

ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 9:40 AM

Share
ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

1 / 5
ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

2 / 5
ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

3 / 5
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

4 / 5
ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

5 / 5
Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ