AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಗ್ಲಾಮರ್ ಅವತಾರ ತಾಳಿದ ತಾಪ್ಸೀ ಪನ್ನು; ಹೊಸ ತಂತ್ರದ ಮೊರೆ ಹೋದ ನಟಿ

ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 9:40 AM

Share
ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

1 / 5
ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

2 / 5
ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

3 / 5
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

4 / 5
ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ