AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಗ್ಲಾಮರ್ ಅವತಾರ ತಾಳಿದ ತಾಪ್ಸೀ ಪನ್ನು; ಹೊಸ ತಂತ್ರದ ಮೊರೆ ಹೋದ ನಟಿ

ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Apr 18, 2023 | 9:40 AM

Share
ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

ನಟಿ ತಾಪ್ಸೀ ಪನ್ನು ಈ ಮೊದಲು ಹಲವು ಗ್ಲಾಮರಸ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಕೆಲ ವರ್ಷಗಳಿಂದ ಈಚೆಗೆ ಅವರು ತಮ್ಮ ಸಿನಿಮಾ ಆಯ್ಕೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು.

1 / 5
ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

ಹೌದು, ಮರಸುತ್ತುವ ಪಾತ್ರಗಳನ್ನು ಬಿಟ್ಟು ತಮ್ಮ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳನ್ನು ತಾಪ್ಸೀ ಪನ್ನು ಒಪ್ಪಿಕೊಳ್ಳುತ್ತಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.

2 / 5
ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ತಾಪ್ಸೀ ಪನ್ನುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಮತ್ತೆ ಗ್ಲಾಮರ್ ಅವತಾರ ತಾಳಲಿದ್ದಾರೆ ಎನ್ನಲಾಗುತ್ತಿದೆ.

3 / 5
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಆ್ಯಂಡ್ ಗ್ಲಾಮರಸ್ ಆಗಿ ತಾಪ್ಸೀ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

4 / 5
ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ತಾಪ್ಸೀ ಪನ್ನು ಅವರು ಫ್ಯಾಷನ್​ಶೋ ಒಂದರಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ