AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taapsee Pannu: ಬಹುಭಾಷಾ ತಾರೆ ತಾಪ್ಸಿ ಪನ್ನು ಕ್ಯೂಟ್ ಫೋಟೋ ಗ್ಯಾಲರಿ

Taapsee Pannu Photos: ದಕ್ಷಿಣದಲ್ಲಿ ಯಶಸ್ವಿಯಾದ ನಂತರ ತಾಪ್ಸಿ ಪನ್ನು ಇದೀಗ ಬಾಲಿವುಡ್​ನಲ್ಲಿ ಖ್ಯಾತರಾಗಿದ್ದಾರೆ. ನಟಿಯ ಬತ್ತಳಿಕೆಯಲ್ಲಿ ಹಲವು ಚಿತ್ರಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುವ ನಟಿ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 03, 2022 | 7:35 PM

Share
ದಕ್ಷಿಣದಲ್ಲಿ ಯಶಸ್ಸು ಕಂಡ ಬಳಿಕ ಇದೀಗ ಬಾಲಿವುಡ್​ನಲ್ಲೂ ಖ್ಯಾತರಾಗಿದ್ದಾರೆ ನಟಿ ತಾಪ್ಸಿ ಪನ್ನು.

1 / 11
ಮಹಿಳಾ ಪ್ರಧಾನ ಚಿತ್ರಗಳಲ್ಲಿ ತಾಪ್ಸಿ ಗುರುತಿಸಿಕೊಳ್ಳುತ್ತಿದ್ದಾರೆ.

2 / 11
ಸಣ್ಣ ಚಿತ್ರಗಳಿಂದ ಚಿತ್ರರಂಗದಲ್ಲಿ ಪಯಣ ಆರಂಭಿಸಿದ ತಾಪ್ಸಿ, ಈಗ ಬಹುಬೇಡಿಕೆಯ ನಟಿಯಾಗಿದ್ದಾರೆ.

3 / 11
ಪ್ರಸ್ತುತ ತಾಪ್ಸಿ ಆಯ್ದುಕೊಳ್ಳುವ ವಿಭಿನ್ನ ಕತಾವಸ್ತುಗಳಿಂದಾಗಿ ಅವರಿಗೆ ಪ್ರತ್ಯೇಕ ಅಭಿಮಾನಿ ವರ್ಗವೂ ಇದೆ.

4 / 11
ಚಿತ್ರಗಳ ವಿಷಯಕ್ಕೆ ಬಂದರೆ ತಾಪ್ಸಿ ಸ್ಟಾರ್ ಚಿತ್ರಗಳಲ್ಲಿ ಈಗ ಅಭಿನಯಿಸುತ್ತಿರುವುದು ಕಡಿಮೆ. ಅವರು ಕತೆಗೆ ಪ್ರಾಧಾನ್ಯ ನೀಡುತ್ತಿದ್ದಾರೆ.

5 / 11
ಚಿತ್ರರಂಗದಲ್ಲಿ ಮಹಿಳಾ ನಟಿಯರು ಎದುರಿಸುವ ಕಷ್ಟದ ಬಗ್ಗೆಯೂ ತಾಪ್ಸಿ ನಿರ್ಬಿಡೆಯಿಂದ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.

6 / 11
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟಿ ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 11
ಇತ್ತೀಚೆಗೆ ತಾಪ್ಸಿ ಹಂಚಿಕೊಂಡಿರುವ ಫೋಟೋಗಳು ಇಲ್ಲಿವೆ.

8 / 11
ಶ್ವೇತ ವರ್ಣದ ದಿರಿಸಿನಲ್ಲಿ ಮಿಂಚಿದ ತಾಪ್ಸಿ ಪನ್ನು

9 / 11
ಸ್ಟೈಲಿಶ್ ಆಗಿ ಫೋಟೋಗಳಿಗೆ ಪೋಸ್ ನೀಡಿದ ತಾಪ್ಸಿ ಪನ್ನು

ಸ್ಟೈಲಿಶ್ ಆಗಿ ಫೋಟೋಗಳಿಗೆ ಪೋಸ್ ನೀಡಿದ ತಾಪ್ಸಿ ಪನ್ನು

10 / 11
ಸ್ಟೈಲಿಶ್ ಆಗಿ ಫೋಟೋಗಳಿಗೆ ಪೋಸ್ ನೀಡಿದ ತಾಪ್ಸಿ ಪನ್ನು

ಸ್ಟೈಲಿಶ್ ಆಗಿ ಫೋಟೋಗಳಿಗೆ ಪೋಸ್ ನೀಡಿದ ತಾಪ್ಸಿ ಪನ್ನು

11 / 11
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?