AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darsheel Safary: ‘ತಾರೆ ಜಮೀನ್ ಪರ್’ ನಟ ಈಗ ಹೇಗಿದ್ದಾರೆ ಗೊತ್ತಾ? ಇಲ್ಲಿವೆ ಫೋಟೋಗಳು

Taare Zameen Par: ಆಮಿರ್ ಖಾನ್ ನಟಿಸಿದ್ದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ಅಭಿನಯದಿಂದ ಗಮನ ಸೆಳೆದಿದ್ದ ಬಾಲನಟ ದರ್ಶೀಲ್ ಸಫಾರಿ. ಅವರಿಗೆ ಇಂದು 25ನೇ ಜನ್ಮದಿನದ ಸಂಭ್ರಮ. ಬಾಲನಟನಾಗಿ ಎಲ್ಲರ ಮನಗೆದ್ದಿದ್ದ ದರ್ಶೀಲ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು.

shivaprasad.hs
|

Updated on: Mar 09, 2022 | 9:41 AM

Share
2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

1 / 6
ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

2 / 6
2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

3 / 6
ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

4 / 6
ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

5 / 6
ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್