AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darsheel Safary: ‘ತಾರೆ ಜಮೀನ್ ಪರ್’ ನಟ ಈಗ ಹೇಗಿದ್ದಾರೆ ಗೊತ್ತಾ? ಇಲ್ಲಿವೆ ಫೋಟೋಗಳು

Taare Zameen Par: ಆಮಿರ್ ಖಾನ್ ನಟಿಸಿದ್ದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ಅಭಿನಯದಿಂದ ಗಮನ ಸೆಳೆದಿದ್ದ ಬಾಲನಟ ದರ್ಶೀಲ್ ಸಫಾರಿ. ಅವರಿಗೆ ಇಂದು 25ನೇ ಜನ್ಮದಿನದ ಸಂಭ್ರಮ. ಬಾಲನಟನಾಗಿ ಎಲ್ಲರ ಮನಗೆದ್ದಿದ್ದ ದರ್ಶೀಲ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು.

shivaprasad.hs
|

Updated on: Mar 09, 2022 | 9:41 AM

Share
2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

1 / 6
ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

2 / 6
2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

3 / 6
ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

4 / 6
ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

5 / 6
ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್