AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darsheel Safary: ‘ತಾರೆ ಜಮೀನ್ ಪರ್’ ನಟ ಈಗ ಹೇಗಿದ್ದಾರೆ ಗೊತ್ತಾ? ಇಲ್ಲಿವೆ ಫೋಟೋಗಳು

Taare Zameen Par: ಆಮಿರ್ ಖಾನ್ ನಟಿಸಿದ್ದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ಅಭಿನಯದಿಂದ ಗಮನ ಸೆಳೆದಿದ್ದ ಬಾಲನಟ ದರ್ಶೀಲ್ ಸಫಾರಿ. ಅವರಿಗೆ ಇಂದು 25ನೇ ಜನ್ಮದಿನದ ಸಂಭ್ರಮ. ಬಾಲನಟನಾಗಿ ಎಲ್ಲರ ಮನಗೆದ್ದಿದ್ದ ದರ್ಶೀಲ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು.

shivaprasad.hs
|

Updated on: Mar 09, 2022 | 9:41 AM

Share
2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

1 / 6
ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

2 / 6
2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

3 / 6
ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

4 / 6
ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

5 / 6
ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ