AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darsheel Safary: ‘ತಾರೆ ಜಮೀನ್ ಪರ್’ ನಟ ಈಗ ಹೇಗಿದ್ದಾರೆ ಗೊತ್ತಾ? ಇಲ್ಲಿವೆ ಫೋಟೋಗಳು

Taare Zameen Par: ಆಮಿರ್ ಖಾನ್ ನಟಿಸಿದ್ದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ಅಭಿನಯದಿಂದ ಗಮನ ಸೆಳೆದಿದ್ದ ಬಾಲನಟ ದರ್ಶೀಲ್ ಸಫಾರಿ. ಅವರಿಗೆ ಇಂದು 25ನೇ ಜನ್ಮದಿನದ ಸಂಭ್ರಮ. ಬಾಲನಟನಾಗಿ ಎಲ್ಲರ ಮನಗೆದ್ದಿದ್ದ ದರ್ಶೀಲ್ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು.

shivaprasad.hs
|

Updated on: Mar 09, 2022 | 9:41 AM

Share
2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

2007ರಲ್ಲಿ ತೆರೆಕಂಡ ‘ತಾರೆ ಜಮೀನ್ ಪರ್’ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ಆ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡು ಅಪಾರ ಮೆಚ್ಚುಗೆ ಗಳಿಸಿದ್ದು ದರ್ಶೀಲ್ ಸಫಾರಿ.

1 / 6
ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

ನಂತರ ದರ್ಶೀಲ್ ‘ಬಮ್ ಬಮ್ ಬೋಲೆ’ ಚಿತ್ರದಲ್ಲಿ ಕಾಣಿಸಿಕೊಂಡರು.

2 / 6
2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

2012ರಲ್ಲಿ ‘ಝಲಕ್ ದಿಖ್ಲಾ ಝಾ’ ಡಾನ್ಸಿಂಗ್ ಶೋನಲ್ಲಿ ಸ್ಪರ್ದಿಯಾಗಿ ದರ್ಶೀಲ್ ಕಾಣಿಸಿಕೊಂಡರು.

3 / 6
ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ನಂತರದಲ್ಲಿ ದರ್ಶೀಲ್ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

4 / 6
ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಅಂದರೆ 2020ರಲ್ಲಿ ದರ್ಶೀಲ್ ಮ್ಯೂಸಿಕ್ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದರು.

5 / 6
ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

ದರ್ಶೀಲ್​ ಇಂದು 25ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಯಂಗ್ ಲುಕ್​ಗೂ ಅಪಾರ ಅಭಿಮಾನಿಗಳಿದ್ದಾರೆ.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ