Tabebuia Rosea: ಎಲೆಯೇ ಇಲ್ಲದೆ ಹೂವನ್ನೇ ಹೊದ್ದು ನಿಂತ ಗುಲಾಬಿ ಬಣ್ಣದ ಹೂಗಳಿಂದ ಕಂಗೊಳಿಸುತ್ತಿದೆ ಬೆಂಗಳೂರು

ಬೆಂಗಳೂರಿನ ಲಾಲ್ ಬಾಗ್, ಕಬ್ಬನ್ ಪಾರ್ಕ್​ಗೆ ಹೋದರೆ ಟಬಿಬಿಯಾ ಸೌಂದರ್ಯವನ್ನು ಸವಿಯಬಹುದು. ಅಲ್ಲದೆ ನಗರದ ಅನೇಕ ಕಡೆ ರಸ್ತೆಗಳಲ್ಲಿ ಟಬಿಬಿಯಾ ಮರಗಳನ್ನು ನೋಡಬಹುದು.

| Updated By: Digi Tech Desk

Updated on:Nov 22, 2022 | 12:12 PM

ಉದ್ಯಾನ ನಗರಿಯಲ್ಲಿ ಈಗ ವಸಂತ ಸಂಭ್ರಮ ಮನೆ ಮಾಡಿದೆ. ನಗರದ ಸುತ್ತಮುತ್ತ ಗುಲಾಬಿ ಬಣ್ಣದ ಹೂಗಳ ಕಲರವ ಹೆಚ್ಚಾಗಿದೆ. ಮೈ ನಡುಗುವ ಚಳಿಯಲ್ಲಿ ಹಲ್ಲು ಬಿಗಿಹಿಡಿದು ರಸ್ತೆಯಲ್ಲಿ ನಡೆದುಕೊಂಡು ಹೂಗುವವರಿಗೆ ಪಿಂಕ್ ಪೋಯ್ ಅಥವಾ ಟಬಿಬಿಯಾ ರೋಸಿಯಾ ಹೂಗಳು ಗಮನ ಸೆಳೆಯುತ್ತಿವೆ. ಪುಷ್ಪ ಪ್ರಿಯರಂತೂ ಹೂಗಳ ಜೊತೆ ಚಂದ ಚಂದದ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

Tabebuia Rosea bengaluru is in pretty pink

1 / 9
ಪ್ರತಿಯೊಂದು ಋತುವೂ ತನ್ನದೇ ಸೊಬಗನ್ನು ಹೊತ್ತುನಿಂತಿದೆ. ಚಳಿಗಾಲ ಅಂದರೆ ನವೆಂಬರ್ ತಿಂಗಳಲ್ಲಿ ಅರಳುವ ಅಮೆರಿಕ ಮೂಲದ ಟಬಿಬಿಯಾ ರೋಸಿಯಾ ಹೂವುಗಳು ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸಿದೆ. ಹಿಂದಿಯಲ್ಲಿ ಇದನ್ನು 'ಬಸಂತ್ ರಾಣಿ' ಎಂದು ಕರೆಯುತ್ತಾರೆ.

Tabebuia Rosea bengaluru is in pretty pink

2 / 9
ಬೆಂಗಳೂರಿನ ಲಾಲ್ ಬಾಗ್, ಕಬ್ಬನ್ ಪಾರ್ಕ್​ಗೆ ಹೋದರೆ ಟಬಿಬಿಯಾ ಸೌಂದರ್ಯವನ್ನು ಸವಿಯಬಹುದು. ಅಲ್ಲದೆ ನಗರದ ಅನೇಕ ಕಡೆ ರಸ್ತೆಗಳಲ್ಲಿ ಟಬಿಬಿಯಾ ಮರಗಳನ್ನು ನೋಡಬಹುದು.

ಬೆಂಗಳೂರಿನ ಲಾಲ್ ಬಾಗ್, ಕಬ್ಬನ್ ಪಾರ್ಕ್​ಗೆ ಹೋದರೆ ಟಬಿಬಿಯಾ ಸೌಂದರ್ಯವನ್ನು ಸವಿಯಬಹುದು. ಅಲ್ಲದೆ ನಗರದ ಅನೇಕ ಕಡೆ ರಸ್ತೆಗಳಲ್ಲಿ ಟಬಿಬಿಯಾ ಮರಗಳನ್ನು ನೋಡಬಹುದು.

3 / 9
ಟಬಿಬಿಯಾದ ವೈಜ್ಞಾನಿಕ ಹೆಸರು ಬಿಗ್ನೋನಿಯೇಸಿ ಕುಟುಂಬಕ್ಕೆ ಸೇರಿದ್ದಾಗಿದೆ. ಇದು ಮೂಲತಃ ಪೆರು ದೇಶದ ಹೂವು. ಇವು ಕಾಲಕ್ಕನುಗುಣವಾಗಿ ಅರಳುತ್ತವೆ. ಈ ಹೂಗಳು ಕೇವಲ ಚಳಿಗಾಲದಲ್ಲಿ ಅರಳುತ್ತವೆ. ಹಾಗೂ ಒಂದು ತಿಂಗಳು ಮಾತ್ರ ಇವು ಮರದಲ್ಲಿ ಕಂಗೊಳಿಸುತ್ತವೆ.

ಟಬಿಬಿಯಾದ ವೈಜ್ಞಾನಿಕ ಹೆಸರು ಬಿಗ್ನೋನಿಯೇಸಿ ಕುಟುಂಬಕ್ಕೆ ಸೇರಿದ್ದಾಗಿದೆ. ಇದು ಮೂಲತಃ ಪೆರು ದೇಶದ ಹೂವು. ಇವು ಕಾಲಕ್ಕನುಗುಣವಾಗಿ ಅರಳುತ್ತವೆ. ಈ ಹೂಗಳು ಕೇವಲ ಚಳಿಗಾಲದಲ್ಲಿ ಅರಳುತ್ತವೆ. ಹಾಗೂ ಒಂದು ತಿಂಗಳು ಮಾತ್ರ ಇವು ಮರದಲ್ಲಿ ಕಂಗೊಳಿಸುತ್ತವೆ.

4 / 9
ಟಿಬಿಬಿಯಾದಲ್ಲಿ ಹಲವು ಬಗೆಯ 90 ಕ್ಕೂ ಹೆಚ್ಚು ತಳಿಗಳಿವೆ. ಇದು ಕ್ಯೂಬಾದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಮೆಕ್ಸಿಕೊ, ಕೆರಿಬಿಯನ್, ಅರ್ಜೆಂಟೀನಾ, ಅಮೆರಿಕ ಸೇರಿದಂತೆ ಉಪಉಷ್ಣವಲಯ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಬಹುದು.

ಟಿಬಿಬಿಯಾದಲ್ಲಿ ಹಲವು ಬಗೆಯ 90 ಕ್ಕೂ ಹೆಚ್ಚು ತಳಿಗಳಿವೆ. ಇದು ಕ್ಯೂಬಾದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಮೆಕ್ಸಿಕೊ, ಕೆರಿಬಿಯನ್, ಅರ್ಜೆಂಟೀನಾ, ಅಮೆರಿಕ ಸೇರಿದಂತೆ ಉಪಉಷ್ಣವಲಯ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಬಹುದು.

5 / 9
ಉಪ ಉಷ್ಣವಲಯದಲ್ಲಿ ಬೆಳೆಯುವ ಇವು ಸುಮಾರು 100 ಅಡಿಗಳಷ್ಟು (30 ಮೀಟರ್‌) ಎತ್ತರ ಇರುತ್ತವೆ. ಕೋಸ್ಟಾರಿಕಾದಲ್ಲಿ ಇದನ್ನು 'ಸವನ್ನಾ ಓಕ್‌' ಎಂದೇ ಕರೆಯುತ್ತಾರೆ. ಇದಕ್ಕೆ 20 ರಿಂದ 30 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಬೇಕು. ಎಲ್ಲ ವಿಧದ ಮಣ್ಣುಗಳಲ್ಲೂ ಬೆಳೆಯಬಲ್ಲ ಟಬಿಬಿಯಾಗೆ ವಾರ್ಷಿಕ 500 ಮಿಲಿಮೀಟರ್ ಮಳೆ ಬೇಕು. ಈ ಹೂವನ್ನು ಎಲ್‌-ಸಾಲ್ವೆಡಾರ್‌ ದೇಶ ತನ್ನ ರಾಷ್ಟ್ರೀಯ ಹೂವಾಗಿ ಘೋಷಿಸಿದೆ.

ಉಪ ಉಷ್ಣವಲಯದಲ್ಲಿ ಬೆಳೆಯುವ ಇವು ಸುಮಾರು 100 ಅಡಿಗಳಷ್ಟು (30 ಮೀಟರ್‌) ಎತ್ತರ ಇರುತ್ತವೆ. ಕೋಸ್ಟಾರಿಕಾದಲ್ಲಿ ಇದನ್ನು 'ಸವನ್ನಾ ಓಕ್‌' ಎಂದೇ ಕರೆಯುತ್ತಾರೆ. ಇದಕ್ಕೆ 20 ರಿಂದ 30 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಬೇಕು. ಎಲ್ಲ ವಿಧದ ಮಣ್ಣುಗಳಲ್ಲೂ ಬೆಳೆಯಬಲ್ಲ ಟಬಿಬಿಯಾಗೆ ವಾರ್ಷಿಕ 500 ಮಿಲಿಮೀಟರ್ ಮಳೆ ಬೇಕು. ಈ ಹೂವನ್ನು ಎಲ್‌-ಸಾಲ್ವೆಡಾರ್‌ ದೇಶ ತನ್ನ ರಾಷ್ಟ್ರೀಯ ಹೂವಾಗಿ ಘೋಷಿಸಿದೆ.

6 / 9
ಟಬಿಬಿಯಾ ಕೇವಲ ಗುಲಾಬಿ ಬಣ್ಣವಷ್ಟೇ ಅಲ್ಲದೆ, ಬಿಳಿ, ಹಳದಿ, ನೇರಳೆ ಬಣ್ಣದಲ್ಲೂ ಕಂಡುಬರುತ್ತವೆ. ನಗರದ ಸದಾಶಿವ ನಗರ, ಕೋರಮಂಗಲದಲ್ಲೂ ಜನರನ್ನು ಸೆಳೆಯುತ್ತಿವೆ.

ಟಬಿಬಿಯಾ ಕೇವಲ ಗುಲಾಬಿ ಬಣ್ಣವಷ್ಟೇ ಅಲ್ಲದೆ, ಬಿಳಿ, ಹಳದಿ, ನೇರಳೆ ಬಣ್ಣದಲ್ಲೂ ಕಂಡುಬರುತ್ತವೆ. ನಗರದ ಸದಾಶಿವ ನಗರ, ಕೋರಮಂಗಲದಲ್ಲೂ ಜನರನ್ನು ಸೆಳೆಯುತ್ತಿವೆ.

7 / 9
ಇನ್ನು ಇವು ಬೆಂಗಳೂರಿಗೆ ಬಂದದ್ದು ಹೇಗೆ? ಬ್ರಿಟಿಷರ ಕಾಲದ ಕೊನೆಗೊಳ್ಳುವ ಸಮಯ ಆನ ತಾನೇ ಸ್ವಾತಂತ್ರ್ಯ ಬಂದಿತ್ತು. ಆ ಸಮಯದಲ್ಲಿ ನಮ್ಮ ತೋಟಗಾರಿಕಾ ತಜ್ಞರು ಬೆಂಗಳೂರಿನಲ್ಲಿ ವಿವಿಧ ಜಾತಿಯ ಹೂವುಗಳು ಮತ್ತು ಸಸ್ಯಗಳನ್ನು ಬೆಳೆಯುವ ಬಗ್ಗೆ ಚರ್ಚಿಸಿ ಈ ಹೂಗಳನ್ನು ಬೆಂಗಳೂರಿಗೆ ಉಡುಗೊರೆಯಾಗಿ ಕೊಟ್ಟರು.

ಇನ್ನು ಇವು ಬೆಂಗಳೂರಿಗೆ ಬಂದದ್ದು ಹೇಗೆ? ಬ್ರಿಟಿಷರ ಕಾಲದ ಕೊನೆಗೊಳ್ಳುವ ಸಮಯ ಆನ ತಾನೇ ಸ್ವಾತಂತ್ರ್ಯ ಬಂದಿತ್ತು. ಆ ಸಮಯದಲ್ಲಿ ನಮ್ಮ ತೋಟಗಾರಿಕಾ ತಜ್ಞರು ಬೆಂಗಳೂರಿನಲ್ಲಿ ವಿವಿಧ ಜಾತಿಯ ಹೂವುಗಳು ಮತ್ತು ಸಸ್ಯಗಳನ್ನು ಬೆಳೆಯುವ ಬಗ್ಗೆ ಚರ್ಚಿಸಿ ಈ ಹೂಗಳನ್ನು ಬೆಂಗಳೂರಿಗೆ ಉಡುಗೊರೆಯಾಗಿ ಕೊಟ್ಟರು.

8 / 9
ಬೆಂಗಳೂರು ವಾಸ್ತವವಾಗಿ ಒಣ ಪ್ರದೇಶವಾಗಿದ್ದು, ನಗರದ ಸಂಸ್ಥಾಪಕ ಕೆಂಪೇಗೌಡ ಮತ್ತು ಹಿಂದಿನ ಮೈಸೂರು ಸಾಮ್ರಾಜ್ಯದ ಅರಸರು ಪರಿಸರ ವ್ಯವಸ್ಥೆಯನ್ನು ವೈವಿಧ್ಯಗೊಳಿಸಲು ಕೆರೆಗಳನ್ನು ಅಭಿವೃದ್ಧಿಪಡಿಸಿ ಅನೇಕ ಜಾತಿಯ ಮರಗಳನ್ನು ನೆಟ್ಟಿದರು ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಇವು ಬೆಂಗಳೂರಿಗೆ ಬಂದದ್ದು ಹೇಗೆ? ಬ್ರಿಟಿಷರ ಕಾಲದ ಕೊನೆಗೊಳ್ಳುವ ಸಮಯ ಆನ ತಾನೇ ಸ್ವಾತಂತ್ರ್ಯ ಬಂದಿತ್ತು. ಆ ಸಮಯದಲ್ಲಿ ನಮ್ಮ ತೋಟಗಾರಿಕಾ ತಜ್ಞರು ಬೆಂಗಳೂರಿನಲ್ಲಿ ವಿವಿಧ ಜಾತಿಯ ಹೂವುಗಳು ಮತ್ತು ಸಸ್ಯಗಳನ್ನು ಬೆಳೆಯುವ ಬಗ್ಗೆ ಚರ್ಚಿಸಿ ಈ ಹೂಗಳನ್ನು ಬೆಂಗಳೂರಿಗೆ ಉಡುಗೊರೆಯಾಗಿ ಕೊಟ್ಟರು.

9 / 9

Published On - 3:49 pm, Mon, 21 November 22

Follow us
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್