AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ’ ಗೆಟಪ್​ನಲ್ಲಿ ಬಂದ ತಹಶೀಲ್ದಾರ್​ ಜೊತೆ ಫೋಟೋಗಾಗಿ ಮುಗಿಬಿದ್ದ ಜನ; ಗ್ಯಾಲರಿ ನೋಡಿ

Tahsildar Prasad Rao: ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ. ಆ ಮಾತಿಗೆ ಸಾಕ್ಷಿ ಒದಗಿಸುವಂತಿದೆ ಈ ಘಟನೆ.

TV9 Web
| Edited By: |

Updated on: Nov 22, 2022 | 5:44 PM

Share
ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದರು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

Tahsildar Prasad Rao pics in Kantara movie getup goes viral in social media

1 / 5
‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್​ ರಾವ್ ಪರ್ಫಾರ್ಮ್​ ಮಾಡಿದರು. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ. ಅವರು ಕೆಲವು ಫೋಟೋಗಳು ವೈರಲ್​ ಆಗಿವೆ.

Tahsildar Prasad Rao pics in Kantara movie getup goes viral in social media

2 / 5
ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್​ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್​ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

3 / 5
ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

4 / 5
ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.

ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ