AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ’ ಗೆಟಪ್​ನಲ್ಲಿ ಬಂದ ತಹಶೀಲ್ದಾರ್​ ಜೊತೆ ಫೋಟೋಗಾಗಿ ಮುಗಿಬಿದ್ದ ಜನ; ಗ್ಯಾಲರಿ ನೋಡಿ

Tahsildar Prasad Rao: ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ. ಆ ಮಾತಿಗೆ ಸಾಕ್ಷಿ ಒದಗಿಸುವಂತಿದೆ ಈ ಘಟನೆ.

TV9 Web
| Edited By: |

Updated on: Nov 22, 2022 | 5:44 PM

Share
ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದರು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

Tahsildar Prasad Rao pics in Kantara movie getup goes viral in social media

1 / 5
‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್​ ರಾವ್ ಪರ್ಫಾರ್ಮ್​ ಮಾಡಿದರು. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ. ಅವರು ಕೆಲವು ಫೋಟೋಗಳು ವೈರಲ್​ ಆಗಿವೆ.

Tahsildar Prasad Rao pics in Kantara movie getup goes viral in social media

2 / 5
ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್​ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್​ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

3 / 5
ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

4 / 5
ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.

ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.

5 / 5
Follow Us
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ