AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taj Mahal in Tamil Nadu: ತಾಯಿಯ ನೆನಪಿಗಾಗಿ ‘ತಾಜ್​​ ಮಹಲ್​​​​’ ನಿರ್ಮಿಸಿದ ಮಗ

ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್​​ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಈ ಸ್ಮಾರಕವು ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿದೆ.

ಅಕ್ಷತಾ ವರ್ಕಾಡಿ
|

Updated on:Jun 13, 2023 | 3:14 PM

Share
ಮೊಘಲ್ ಚಕ್ರವರ್ತಿ ಷಹಜಹಾನ್​​​​ ತನ್ನ ಪತ್ನಿಯ ಪ್ರೇಮದ ಪ್ರತೀಕವಾಗಿ ಭವ್ಯ ತಾಜ್​​​ಮಹಲ್​​​ ನಿರ್ಮಾಣ ಮಾಡಿದ್ದು, ಈ ಸ್ಮಾರಕ ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿರುವುದು ನಿಮಗೆ ಈಗಾಗಲೇ ತಿಳಿದಿರುವ ಸಂಗಂತಿ.

ಮೊಘಲ್ ಚಕ್ರವರ್ತಿ ಷಹಜಹಾನ್​​​​ ತನ್ನ ಪತ್ನಿಯ ಪ್ರೇಮದ ಪ್ರತೀಕವಾಗಿ ಭವ್ಯ ತಾಜ್​​​ಮಹಲ್​​​ ನಿರ್ಮಾಣ ಮಾಡಿದ್ದು, ಈ ಸ್ಮಾರಕ ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿರುವುದು ನಿಮಗೆ ಈಗಾಗಲೇ ತಿಳಿದಿರುವ ಸಂಗಂತಿ.

1 / 6
ಪ್ರೀತಿ ಪ್ರೇಮ ಎಂದಾಕ್ಷಣ ಅದು ಕೇವಲ ಸಂಗಾತಿ ಅಥವಾ ದಂಪತಿಗಳಿಗೆ ಮಾತ್ರ ಸೀಮಿತವಲ್ಲ. ತಾಯಿಯ ಪ್ರೀತಿ ಅದಕ್ಕಿಂತಲೂ ಮಿಗಿಲಾದದ್ದು. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ಪ್ರೀತಿ ಪ್ರೇಮ ಎಂದಾಕ್ಷಣ ಅದು ಕೇವಲ ಸಂಗಾತಿ ಅಥವಾ ದಂಪತಿಗಳಿಗೆ ಮಾತ್ರ ಸೀಮಿತವಲ್ಲ. ತಾಯಿಯ ಪ್ರೀತಿ ಅದಕ್ಕಿಂತಲೂ ಮಿಗಿಲಾದದ್ದು. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

2 / 6
ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್​​ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ.  ಈ ಸ್ಮಾರಕವು ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿದೆ.

ತಮಿಳುನಾಡಿನ ಉದ್ಯಮಿಯೊಬ್ಬರು ತನ್ನ ತಾಯಿಯ ಮೇಲಿನ ಪ್ರೀತಿಗಾಗಿ ತಾಜ್​​ ಮಹಲ್ ಅನ್ನು ಹೋಲುವಂತಹ ತನ್ನ ತಾಯಿಯ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದಾರೆ. ಈ ಸ್ಮಾರಕವು ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿದೆ.

3 / 6
ಉದ್ಯಮಿ ಅಮೃತೀನ್ ಶೇಕ್ ದಾವೂದ್ ಅವರ ತಾಯಿ ಜೈಲಾನಿ ಭೀವಿ 2020ರಲ್ಲಿ ನಿಧನರಾಗಿದ್ದರು. ತನ್ನ ಮಕ್ಕಳಿಗಾಗಿ ತಾಯಿಯ ತ್ಯಾಗದ ಪ್ರತೀಕವಾಗಿ ತಿರುಚ್ಚಿಯ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸಿ, ರಾಜಸ್ಥಾನದ ಬಿಳಿ ಅಮೃತಶಿಲೆಯನ್ನು ಬಳಸಿ ತಾಜ್ ಮಹಲ್‌ನಂತೆ ಕಾಣುವ ಕಟ್ಟಡವನ್ನು ನಿರ್ಮಾಣಗೊಳಿಸಿದ್ದಾರೆ.

ಉದ್ಯಮಿ ಅಮೃತೀನ್ ಶೇಕ್ ದಾವೂದ್ ಅವರ ತಾಯಿ ಜೈಲಾನಿ ಭೀವಿ 2020ರಲ್ಲಿ ನಿಧನರಾಗಿದ್ದರು. ತನ್ನ ಮಕ್ಕಳಿಗಾಗಿ ತಾಯಿಯ ತ್ಯಾಗದ ಪ್ರತೀಕವಾಗಿ ತಿರುಚ್ಚಿಯ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸಿ, ರಾಜಸ್ಥಾನದ ಬಿಳಿ ಅಮೃತಶಿಲೆಯನ್ನು ಬಳಸಿ ತಾಜ್ ಮಹಲ್‌ನಂತೆ ಕಾಣುವ ಕಟ್ಟಡವನ್ನು ನಿರ್ಮಾಣಗೊಳಿಸಿದ್ದಾರೆ.

4 / 6
ಉದ್ಯಮಿ ಅಮೃತೀನ್ ಶೇಕ್ ದಾವೂದ್ ಅವರ ತಾಯಿ ಜೈಲಾನಿ ಭೀವಿ 2020ರಲ್ಲಿ ನಿಧನರಾಗಿದ್ದರು. ತನ್ನ ಮಕ್ಕಳಿಗಾಗಿ ತಾಯಿಯ ತ್ಯಾಗದ ಪ್ರತೀಕವಾಗಿ ತಿರುಚ್ಚಿಯ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸಿ, ರಾಜಸ್ಥಾನದ ಬಿಳಿ ಅಮೃತಶಿಲೆಯನ್ನು ಬಳಸಿ ತಾಜ್ ಮಹಲ್‌ನಂತೆ ಕಾಣುವ ಕಟ್ಟಡವನ್ನು ನಿರ್ಮಾಣಗೊಳಿಸಿದ್ದಾರೆ.

ಉದ್ಯಮಿ ಅಮೃತೀನ್ ಶೇಕ್ ದಾವೂದ್ ಅವರ ತಾಯಿ ಜೈಲಾನಿ ಭೀವಿ 2020ರಲ್ಲಿ ನಿಧನರಾಗಿದ್ದರು. ತನ್ನ ಮಕ್ಕಳಿಗಾಗಿ ತಾಯಿಯ ತ್ಯಾಗದ ಪ್ರತೀಕವಾಗಿ ತಿರುಚ್ಚಿಯ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸಿ, ರಾಜಸ್ಥಾನದ ಬಿಳಿ ಅಮೃತಶಿಲೆಯನ್ನು ಬಳಸಿ ತಾಜ್ ಮಹಲ್‌ನಂತೆ ಕಾಣುವ ಕಟ್ಟಡವನ್ನು ನಿರ್ಮಾಣಗೊಳಿಸಿದ್ದಾರೆ.

5 / 6
ತನ್ನ ತಂದೆಯ ಮರಣದ ನಂತರ ತನ್ನನ್ನು ಮತ್ತು ತನ್ನ ನಾಲ್ಕು ಸಹೋದರಿಯರನ್ನು ಒಂಟಿಯಾಗಿ ಬೆಳೆಸಿದ ತನ್ನ ತಾಯಿಯ ತ್ಯಾಗ ಹಾಗೂ ಪ್ರೀತಿಯ ಪ್ರತೀಕ ಈ ಸ್ಮಾರಕ ಎಂದು ಶೇಕ್ ದಾವೂದ್ ಹೇಳಿಕೊಂಡಿದ್ದಾರೆ.

ತನ್ನ ತಂದೆಯ ಮರಣದ ನಂತರ ತನ್ನನ್ನು ಮತ್ತು ತನ್ನ ನಾಲ್ಕು ಸಹೋದರಿಯರನ್ನು ಒಂಟಿಯಾಗಿ ಬೆಳೆಸಿದ ತನ್ನ ತಾಯಿಯ ತ್ಯಾಗ ಹಾಗೂ ಪ್ರೀತಿಯ ಪ್ರತೀಕ ಈ ಸ್ಮಾರಕ ಎಂದು ಶೇಕ್ ದಾವೂದ್ ಹೇಳಿಕೊಂಡಿದ್ದಾರೆ.

6 / 6

Published On - 3:14 pm, Tue, 13 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ