AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamanna Bhatia: ಅಧ್ಯಾತ್ಮದ ಕಡೆಗೆ ವಾಲಿದ ತಮನ್ನಾ ಭಾಟಿಯಾ; ನಟಿಯ ಜೀವನದಲ್ಲಿ ಆಗಿದೆ ಬದಲಾವಣೆ

Tamannaah Bhatia | Linga Bhairavi: ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ದೇವಿಯ ವಿಗ್ರಹವನ್ನು ಅವರು ಮನೆಯಲ್ಲಿ ಪೂಜಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Feb 08, 2023 | 6:25 PM

Share
ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

1 / 5
ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

2 / 5
ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

3 / 5
ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 5
‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

5 / 5
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ