AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamanna Bhatia: ಅಧ್ಯಾತ್ಮದ ಕಡೆಗೆ ವಾಲಿದ ತಮನ್ನಾ ಭಾಟಿಯಾ; ನಟಿಯ ಜೀವನದಲ್ಲಿ ಆಗಿದೆ ಬದಲಾವಣೆ

Tamannaah Bhatia | Linga Bhairavi: ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ದೇವಿಯ ವಿಗ್ರಹವನ್ನು ಅವರು ಮನೆಯಲ್ಲಿ ಪೂಜಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Feb 08, 2023 | 6:25 PM

Share
ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

1 / 5
ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

2 / 5
ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

3 / 5
ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 5
‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು