AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamanna Bhatia: ಅಧ್ಯಾತ್ಮದ ಕಡೆಗೆ ವಾಲಿದ ತಮನ್ನಾ ಭಾಟಿಯಾ; ನಟಿಯ ಜೀವನದಲ್ಲಿ ಆಗಿದೆ ಬದಲಾವಣೆ

Tamannaah Bhatia | Linga Bhairavi: ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ದೇವಿಯ ವಿಗ್ರಹವನ್ನು ಅವರು ಮನೆಯಲ್ಲಿ ಪೂಜಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Feb 08, 2023 | 6:25 PM

Share
ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

1 / 5
ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

2 / 5
ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

3 / 5
ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 5
‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

5 / 5
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ