AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamanna Bhatia: ಅಧ್ಯಾತ್ಮದ ಕಡೆಗೆ ವಾಲಿದ ತಮನ್ನಾ ಭಾಟಿಯಾ; ನಟಿಯ ಜೀವನದಲ್ಲಿ ಆಗಿದೆ ಬದಲಾವಣೆ

Tamannaah Bhatia | Linga Bhairavi: ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ದೇವಿಯ ವಿಗ್ರಹವನ್ನು ಅವರು ಮನೆಯಲ್ಲಿ ಪೂಜಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Feb 08, 2023 | 6:25 PM

Share
ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಚಿತ್ರರಂಗದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರ ಮನಸ್ಸು ಅಧ್ಯಾತ್ಮದ ಕಡೆಗೆ ವಾಲಿದೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

1 / 5
ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಸದಾ ಗ್ಲಾಮರಸ್​ ಆಗಿ ಪೋಸ್​ ನೀಡುವ ತಮನ್ನಾ ಭಾಟಿಯಾ ಅವರು ಈಗ ಏಕಾಏಕಿ ಕಾವಿ ಧರಿಸಿ ಬಂದಿದ್ದಾರೆ. ಭಕ್ತಿ ಭಾವದಿಂದ ಪೂಜೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

2 / 5
ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

ಲಿಂಗ ಭೈರವಿ ದೇವಿಯ ಮೇಲೆ ತಮನ್ನಾ ಭಾಟಿಯಾ ಅವರಿಗೆ ಸೆಳೆತ ಉಂಟಾಗಿದೆ. ಹಾಗಾಗಿ ಅವರು ಈ ದೇವರನ್ನು ಆರಾಧಿಸಲು ಶುರು ಮಾಡಿದ್ದಾರೆ. ತಮ್ಮ ಮನೆಯಲ್ಲೂ ಲಿಂಗ ಭೈರವಿ ದೇವಿಯ ವಿಗ್ರಹವನ್ನು ಇಟ್ಟುಕೊಂಡು ಅವರು ಪೂಜಿಸುತ್ತಿದ್ದಾರೆ.

3 / 5
ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಲಿಂಗ ಭೈರವಿ ವಿಗ್ರಹವನ್ನು ಮನೆಗೆ ತೆಗೆದುಕೊಂಡು ಹೋಗುವುದಷ್ಟೇ ಮುಖ್ಯವಲ್ಲ. ಆ ದೇವರ ಗುಣಗಳನ್ನು ಅವಳಡಿಸಿಕೊಳ್ಳುವುದು ಮುಖ್ಯ ಎಂದು ತಮನ್ನಾ ಹೇಳಿದ್ದಾರೆ. ನಟಿಯ ಈ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 5
‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

‘ಜೀವನದಲ್ಲಿನ ಭಯಗಳನ್ನು ಲಿಂಗ ಭೈರವಿ ದೂರ ಮಾಡುತ್ತಾಳೆ. ಅನೇಕ ಬಾರಿ ಅದು ನನ್ನ ಅನುಭವಕ್ಕೆ ಬಂದಿದೆ. ಏನನ್ನಾದರೂ ಮಾಡುವಾಗ ಭಯ ಆಗಿದ್ದುಂಟು. ಆದರೆ ದೇವಿಯ ಕ್ಷೇತ್ರಕ್ಕೆ ಬಂದಾಗ ಆ ಭಯದಿಂದ ಹೊರಬರುವ ಶಕ್ತಿ ನನ್ನೊಳಗೆ ಮೂಡುತ್ತದೆ’ ಎಂದು ತಮನ್ನಾ ಹೇಳಿದ್ದಾರೆ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ