AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನದಂದು ವಿಜಯ್-ತಮನ್ನಾ ಸುತ್ತಾಟ; ಶೀಘ್ರವೇ ಅಧಿಕೃತವಾಗಲಿದೆ ಪ್ರೀತಿ ಸುದ್ದಿ?

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ರಾಜೇಶ್ ದುಗ್ಗುಮನೆ
|

Updated on:Feb 15, 2023 | 10:33 AM

Share
ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

1 / 5
ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

2 / 5
ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

3 / 5
ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

4 / 5
ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5

Published On - 9:50 am, Wed, 15 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ