AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನದಂದು ವಿಜಯ್-ತಮನ್ನಾ ಸುತ್ತಾಟ; ಶೀಘ್ರವೇ ಅಧಿಕೃತವಾಗಲಿದೆ ಪ್ರೀತಿ ಸುದ್ದಿ?

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ರಾಜೇಶ್ ದುಗ್ಗುಮನೆ
|

Updated on:Feb 15, 2023 | 10:33 AM

Share
ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

1 / 5
ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

2 / 5
ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

3 / 5
ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

4 / 5
ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5

Published On - 9:50 am, Wed, 15 February 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ