AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನದಂದು ವಿಜಯ್-ತಮನ್ನಾ ಸುತ್ತಾಟ; ಶೀಘ್ರವೇ ಅಧಿಕೃತವಾಗಲಿದೆ ಪ್ರೀತಿ ಸುದ್ದಿ?

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ರಾಜೇಶ್ ದುಗ್ಗುಮನೆ
|

Updated on:Feb 15, 2023 | 10:33 AM

Share
ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ನಟಿ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಕಳೆದ ಕೆಲ ತಿಂಗಳಿಂದ ಸುತ್ತಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

1 / 5
ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

ವ್ಯಾಲೆಂಟೈನ್ ಡೇ ದಿನ ತಮನ್ನಾ ಹಾಗೂ ವಿಜಯ್ ವರ್ಮಾ ಅವರು ಒಟ್ಟಾಗಿ ಸುತ್ತಾಟ ನಡೆಸಿದ್ದಾರೆ. ತಮನ್ನಾ ಹಾಗೂ ತಮ್ಮ ಶ್ಯೂ ಫೋಟೋ ಹಾಕಿ ಹಾರ್ಟ್​ ಮಾರ್ಕ್ ಹಾಕಿದ್ದಾರೆ ವಿಜಯ್.

2 / 5
ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ತಮನ್ನಾ ಅವರು ವಿಜಯ್ ಜತೆಗಿನ ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

3 / 5
ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

ಸೆಲೆಬ್ರಿಟಿಗಳ ಬಗ್ಗೆ ಅಭಿಮಾನಿಗಳಿಗೆ ಸದಾ ವಿಶೇಷ ಗಮನ ಇರುತ್ತದೆ. ಅದರಲ್ಲೂ ಡೇಟಿಂಗ್ ವಿಚಾರ ಬಂದಾಗ ವಿಶೇಷ ಗಮನ ಕೊಡುತ್ತಾರೆ.

4 / 5
ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ತಮನ್ನಾ ಅವರು ಪ್ರೀತಿ ವಿಚಾರವನ್ನು ಶೀಘ್ರವೇ ಅಧಿಕೃತ ಮಾಡಲಿ ಹಾಗೂ ವಿಜಯ್ ಅವರನ್ನು ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5

Published On - 9:50 am, Wed, 15 February 23

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ